ಅಯೋಧ್ಯೆ ಕುರಿತ ಸುಪ್ರೀಂಕೋರ್ಟ್ ತೀಪು ಗೌರವಿಸಲೇ ಬೇಕು- ಮಾಯಾವತಿ
ಲಖನೌ, ನ 7: ಅಯೋಧ್ಯೆ ವಿಷಯ ಕುರಿತ ಸುಪ್ರೀಂ ಕೋರ್ಟ್ನ್ ತೀರ್ಪನ್ನು ಗೌರವಿಸಲೇ ಬೇಕು ಜನರಿಗೆ ಮನವಿ ಮಾಡಿರುವ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥ ಮಾಯಾವತಿ, ತೀರ್ಪುನ ನಂತರ ಎಲ್ಲರ ಸುರಕ್ಷತೆಗೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಗುರುವಾರ ಒತ್ತಾಯಿಸಿದ್ದಾರೆ. 'ಅಯೋಧ್ಯೆ ತೀಪು ಒಂದೆರಡು ದಿನಗಳಲ್ಲಿ ಹೊರಬೀಳಲಿದೆ. ಸ್ವಾಭಾವಿಕವಾಗಿ, ಜನರು ತುಂಬಾ ಆತಂಕದಲ್ಲಿದ್ದಾರೆ. ನ್ಯಾಯಾಲಯದ ತೀರ್ಪನ್ನು ಏನೇ ಆದರೂ ದೇಶದ ಹಿತಾಸಕ್ತಿ ದೃಷ್ಠಿಯಿಂದ ಗೌರವಿಸಬೇಕು ಎಂಬುದು ತಮ್ಮ ಮನವಿಯಾಗಿದೆ.' ಮಾಯಾವತಿ ಸರಣಿ ಟ್ವೀಟ್ಗಳಲ್ಲಿ ಹೇಳಿದ್ದಾರೆ. 'ಜನರ ಜೀವ ಮತ್ತು ಆಸ್ತಿ-ಪಾಸ್ತಿಯನ್ನು ರಕ್ಷಿಸುವುದು ಕೇಂದ್ರ ಮತ್ತು ರಾಜ್ಯಗಳ ಸರ್ಕಾರಗಳ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಜನರ ದೈನಂದಿನ ಜೀವನಕ್ಕೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಖಾತರಿ ಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 