ಸುರೇಶ ಅಮ್ಮಿನಭಾವಿಗೆ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿ
Suresh Amminabhavi gets Active Teacher Award
ಉಳ್ಳಾಗಡ್ಡಿ-ಖಾನಾಪೂರ 08: ಹುಕ್ಕೇರಿ ತಾಲೂಕಾ ಮಟ್ಟದ ಕ್ರಿಯಾಶೀಲ ಶಿಕ್ಷಕ ಪ್ರಶಸ್ತಿಯನ್ನು ಸಮೀಪದ ಹೆಬ್ಬಾಳದ ಡಿ.ಎಲ್.ಖೋತ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಹಂಚಿನಾಳ ಗ್ರಾಮದ ಸುರೇಶ ಅಮ್ಮಿನಭಾವಿಯವರಿಗೆ ಲಭಿಸಿದೆ.
ಅಮ್ಮಿನಭಾವಿಯವರನ್ನು ಹುಕ್ಕೇರಿ ತಾಲೂಕಾ ಶಿರಿಗನ್ನಡ ಶಿಕ್ಷಕರ ವೇದಿಕೆಯ ಪರವಾಗಿ ಸಹ ಶಿಕ್ಷಕ ಸಂಘದ ಜಿಲ್ಲಾ ಅಧ್ಯಕ್ಷರಾದ ಜಿನೇಂದ್ರ ನಿಲಜಿಗಿ, ಜಿಲ್ಲಾ ಶಿರಿಗನ್ನಡ ವೇದಿಕೆಯ ಅಧ್ಯಕ್ಷ ಶಿವಾನಂದ ಗುಂಡಾಳಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುನೀಲ ಖೋತ, ಮುಖ್ಯೋಪಾಧ್ಯಾಯ ಎಮ್.ಆಯ್.ಯಶವಂತ ಶಿಕ್ಷಕರಾದ ಮಹಾಂತೇಶ ಪಾಟೀಲ, ಸಂತೋಷ ಪರೀಟ, ಅಜಯ ಉದೋಶಿ ಮುಂತಾದವರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 