ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸುರೇಶ್ ಕುಮಾರ್
ಬೆಂಗಳೂರು, ಮಾ.23,ರಾಜಾಜಿನಗರದ ಇಎಸ್ಐ ಆಸ್ಪತ್ರೆಗೆ ಸೋಮವಾರ ಶಿಕ್ಷಣ ಸಚಿವ ಸುರೇಶ್ ಕುಮಾರ್ , ಕೊರೊನಾ ವೈರಸ್ ಸೋಂಕು ಹಿನ್ನೆಲೆಯಲ್ಲಿ ಏರ್ಪಡಿಸಿರುವ ಅಗತ್ಯ ವ್ಯವಸ್ಥೆಯನ್ನು ಪರಿಶೀಲಿಸಿದರು."ನಾನು ಗಗನಯಾತ್ರಿಗಳ (ಅಸ್ಟ್ರೋನಾಟ್) ರೀತಿಯ ಪೂರ್ಣ ರಕ್ಷಾ ಕವಚ ಧರಿಸಿಕೊಂಡಾಗ, ಅದನ್ನು ದೀರ್ಘ ಕಾಲ ಧರಿಸಿರಲೇಬೇಕಾದ ವೈದ್ಯರು ಮತ್ತು ದಾದಿಯರ ಪರಿಸ್ಥಿತಿ ಎಷ್ಟು ಕಷ್ಟವಿದೆ ಎಂಬ ಅನುಭವವಾಯಿತು" ಎಂದು ಸಚಿವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 