ಕಮಲಹಾಸನ್ ಗೆ ನಾಳೆ ಚೆನ್ನೈ ನಲ್ಲಿ ಶಸ್ತ್ರಚಿಕಿತ್ಸೆ
ಚೆನ್ನೈ, 21 ಬಹುಭಾಷಾ ನಟ, ತಮಿಳುನಾಡಿನ ಮಕ್ಕಲ್ ನೀದಿ ಮಯ್ಯಂ ಪಕ್ಷ - ಎಂ ಎನ್ ಎಂ ಪಿ ಅಧ್ಯಕ್ಷ ಕಮಲ ಹಾಸನ್ ಅವರು ನಾಳೆ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಅವರ ಕಾಲಿಗೆ ಅಳವಡಿಸಲಾಗಿರುವ ಇಂಪ್ಲಾಂಟ್ ತೆಗೆಯಲು ವೈದ್ಯರು ಶುಕ್ರವಾರ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ. 2016 ರ ರಸ್ತೆ ಅಪಘಾತದಲ್ಲಿ ಕಮಲ ಹಾಸನ್ ಅವರು ಕಾಲು ಮುರಿಕೊಂಡಿದ್ದಾಗ ವೈದ್ಯರು ಇಂಪ್ಲಾಂಟ್ ಅಳವಡಿಸಿದ್ದರು. ಈಗ ಅದನ್ನು ತೆಗೆದುಹಾಕಬೇಕಾಗಿದೆ. ವೈದ್ಯರ ಸಲಹೆಯ ಮೇರೆಗೆ ಕಮಲ ಹಾಸನ್ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂ ಎನ್ ಎಂ ಪಕ್ಷದ ಉಪಾಧ್ಯಕ್ಷ ಡಾ.ಆರ್ ಮಹೇಂದ್ರನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಕಮಲ್ ಹಾಸನ್ ನಾಳೆ (ನವೆಂಬರ್ 22) ಆಸ್ಪತ್ರೆಗೆ ದಾಖಲಾಗಲಿದ್ದು, ಚೇತರಿಸಿಕೊಳ್ಳಲು ಸ್ವಲ್ಪ ದಿನಗಳು ಅಗತ್ಯವಾಗಲಿದೆ ಎಂದು ಮಹೇಂದ್ರನ್ ಹೇಳಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 