ಆಯೋಧ್ಯೆ ತೀರ್ಪು ಪುರಿಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅತೃಪ್ತಿ
ತಿರುಮಲ,ನ 21: ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂ ಕೋಟರ್್ ನೀಡಿರುವ ತೀಪರ್ಿನ ಬಗ್ಗೆ ಪುರಿಯ ಗೋವರ್ಧನ ಪೀಠಾಧಿಪತಿ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮಹಾರಾಜ್ ಅತೃಪ್ತಿ ವ್ಯಕ್ತಪಡಿಸಿದ್ದು, ನ್ಯಾಯಾಲಯದ ಆದೇಶ ಆಶಾಜನಕವಾಗಿಲ್ಲ ಎಂದು ಅವರು ವಿಶ್ಲೇಷಿಸಿದ್ದಾರೆ.
ರಾಮ ಮಂದಿರಕ್ಕೆ ಭೂಮಿ ಹಂಚಿಕೆಯೇನೋ ಸರಿ, ಆದರೆ, ಇತರ ಧರ್ಮದವರಿಗೆ ಭೂಮಿ ಹಂಚಿಕೆ ಮಾಡುವ ಅಧಿಕಾರ ಸುಪ್ರೀಂ ಕೋಟರ್್ಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ವಿವಾದಿತ ಸ್ಥಳ ಯಾರಿಗೆ ಸೇರಿದ್ದು ನ್ಯಾಯಾಲಯ ಹೇಳ ಬೇಕಾಗಿತ್ತೇ ವಿನಃ, ಇನ್ನೊಂದು ಧರ್ಮದವರಿಗೆ ಭೂಮಿ ಹಂಚಿಕೆ ಮಾಡುವಂತೆ ಹೇಗೆ ಹೇಳಲು ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.
ಮಥುರಾ ಮತ್ತು ಕಾಶಿ ವಿಷಯಗಳಲ್ಲೂ ಕೂಡಾ ಇದೇ ರೀತಿ ತೀಪು ನೀಡಿ ಆ ಪ್ರದೇಶಗಳನ್ನು ಮಿನಿ-ಪಾಕಿಸ್ತಾನವನ್ನಾಗಿ ಪರಿವತರ್ಿಸುತ್ತಿರಾ ಎಂದು ಸ್ವಾಮೀಜಿ ಕೇಳಿದ್ದಾರೆ.
ಅಂದಿನ ಪ್ರಧಾನಿ ಪಿ.ವಿ. ನರಸಿಂಹ ರಾವ್ ಅಧಿಕಾರಾವಧಿಯಲ್ಲಿ ಆಯೋಧ್ಯೆಯ ವಿವಾದಿತ 2.77 ಎಕರೆ ಭೂಮಿಯನ್ನು ಎಲ್ಲರಿಗೂ ಸಮಾನವಾಗಿ ಹಂಚಬೇಕು ಎಂಬ ಪ್ರಸ್ತಾವನೆ ಬಂದಿತ್ತು... ಎಲ್ಲರೂ ಅದಕ್ಕೆ ಒಪ್ಪಿಗೆ ಸೂಚಿಸಿದ್ದರೂ, ತಾವು ಮಾತ್ರ ಒಪ್ಪಿಗೆ ನೀಡಿರಲಿಲ್ಲ, ಕಾರಣ ಪ್ರಸ್ತಾಪ ಅಂಗೀಕರವಾಗಲಿಲ್ಲ ಎಂದು ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 