ಮಹಾನ್ ಸಾಧಕ ಸ್ವಾಮಿ ವಿವೇಕಾನಂದ ಜಯಂತಿ
ಹಾವೇರಿ 13: ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಯುವಕರ ಕಣ್ಮಣಿ, ಮಹಾನ್ ಸಾಧಕ ಸ್ವಾಮಿ ವಿವೇಕಾನಂದರ 157ನೇ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷರಾದ ಸಿದ್ದರಾಜ ಕಲಕೋಟಿ ಮಾಜಿ ಜಿಲ್ಲಾಧ್ಯಕ್ಷರಾದ ಶಿವರಾಜ ಸಜ್ಜನರ,ಡಾ.ಸಂತೋಷ ಆಲದಕಟ್ಟಿ, ಪ್ರಭು ಹಿಟ್ನಳ್ಳಿ, ವಿಜಯಕುಮಾರ ಚಿನ್ನಿಕಟ್ಟಿ, ಬಸವರಾಜ ಮಾಸೂರ, ಸುರೇಶ ಹೊಸಮನಿ, ಷಣ್ಮುಖ ಮಳ್ಳಿಮಠ, ವಿವೇಕಾನಂದ ಇಂಗಳಗಿ, ಪ್ರವೀಣ ಸವಣೂರ, ಸತೀಶ ತಿಮ್ಮಣ್ಣನವರ, ನಾಗರಾಜ ಹುಳ್ಳಿಕುಪ್ಪಿ,ರಮೇಶ ಬಳ್ಳಾರಿ, ಎಸ್.ಆರ್. ಹೆಗಡೆ, ಕೋಟ್ರೇಶ ಮಂಜಲಾಪೂರ ಹಾಗೂ ಕಾರ್ಯಕರ್ತರು ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 