ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ
Swami Vivekananda Jayanti Celebration at BLDE Deemed University
ವಿಜಯಪುರ 12: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಇಂದು ಸೋಮವಾರ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಟಿದ ಕುಲಪತಿ ಡಾ. ಅರುಣ ಚಂ. ಇನಾಮದಾರ, ಸ್ವಾಮಿ ವಿವೇಕಾನಂದರ ಜೀವನ ಮತ್ತು ತತ್ವಗಳು ಯುವಜನತೆಗೆ ಪ್ರೇರಣೆಯಾಗಿವೆ. ಅವರ ವಿಚಾರಧಾರೆ ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಕುಲಾಧಿಪತಿ, ಡಾ. ವೈ. ಎಂ. ಜಯರಾಜ, ಪರೀಕ್ಷೆ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ವೈದ್ಯಕೀಯ ಅಧೀಕ್ಷಕ, ಡಾ. ಸಂಜೀವಕುಮಾರ ಬೆಂಟೂರ, ಡಾ. ಅಶೋಕ ತರಡಿ, ಹಣಕಾಸು ಅಧಿಕಾರಿ ಬಿ. ಎಸ್. ಪಾಟೀಲ, ಉಪಕುಲಸಚಿವ ಸತೀಶ ಪಾಟೀಲ, ಸಹಾಯಕ ಕುಲಸಚಿವ, ಡಾ. ಶ್ರೀಧರ ಬಗಲಿ, ಸಹಾಯಕ ಕಾನೂನು ಅಧಿಕಾರಿ, ಐ. ಬಿ. ಮಠಪತಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು. ಧನ್ಯವಾದಗಳು. ವಿಜಯಪುರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 