ಏರ್ ಇಂಡಿಯಾ ಮಾರಾಟ ದೇಶ ವಿರೋಧಿ ಕೆಲಸ : ಸ್ವಾಮಿ ಎಚ್ಚರಿಕೆ
ನವದೆಹಲಿ, ಜ 27: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ಸರ್ಕಾರದ ಯತ್ನವನ್ನು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ಷೇಪಸಿ, ಇದು ದೇಶ ವಿರೋಧಿ ಕೆಲಸ ಎಂದೂ ಜರಿದಿದ್ದಾರೆ .
ಇದರ ವಿರುದ್ದ ಕಾನೂನು ಹೋರಾಟ ಮಾಡುವ ಬೆದರಿಕೆ ಅವರು ಹಾಕಿದ್ದಾರೆ
ಏರ್ ಇಂಡಿಯಾದಲ್ಲಿ ಹೊಂದಿರುವ ಎಲ್ಲ ಷೇರುಗಳನ್ನೂ ಬಿಟ್ಟುಕೊಡಲು ಸರ್ಕಾರ ತೀರ್ಮಾನಿಸಿದೆ
ಏರ್ ಇಂಡಿಯಾ ಖರೀದಿಸಲು ಇಚ್ಚಿಸುವವರು ಮಾರ್ಚನಲ್ಲಿ ಇ ಬಿಡ್ ಡ್ ಸಲ್ಲಿಸಬೇಕು ಎಂದು ಸರ್ಕಾರ ಗಡುವು ನೀಡಿದೆ .
ಸರ್ಕಾರದ ಈ ತೀರ್ಮಾನಕ್ಕೆ ಕಾಂಗ್ರೆಸ್ ಸಹ ಬಲವಾದ ಆಕ್ಷೇಪ ವ್ಯಕ್ತಪಡಿಸಿ ಇದರ ವಿರುದ್ದ ಹೋರಾಟ ಮಾಢುವ ಬೆದರಿಕೆ ಹಾಕಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 