ಏರ್ ಇಂಡಿಯಾ ಮಾರಾಟ ದೇಶ ವಿರೋಧಿ ಕೆಲಸ : ಸ್ವಾಮಿ ಎಚ್ಚರಿಕೆ
ನವದೆಹಲಿ, ಜ 27: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವೈಮಾನಿಕ ಸಂಸ್ಥೆಯನ್ನು ಮಾರಾಟ ಮಾಡುವ ಸರ್ಕಾರದ ಯತ್ನವನ್ನು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಕ್ಷೇಪಸಿ, ಇದು ದೇಶ ವಿರೋಧಿ ಕೆಲಸ ಎಂದೂ ಜರಿದಿದ್ದಾರೆ .
ಇದರ ವಿರುದ್ದ ಕಾನೂನು ಹೋರಾಟ ಮಾಡುವ ಬೆದರಿಕೆ ಅವರು ಹಾಕಿದ್ದಾರೆ
ಏರ್ ಇಂಡಿಯಾದಲ್ಲಿ ಹೊಂದಿರುವ ಎಲ್ಲ ಷೇರುಗಳನ್ನೂ ಬಿಟ್ಟುಕೊಡಲು ಸರ್ಕಾರ ತೀರ್ಮಾನಿಸಿದೆ
ಏರ್ ಇಂಡಿಯಾ ಖರೀದಿಸಲು ಇಚ್ಚಿಸುವವರು ಮಾರ್ಚನಲ್ಲಿ ಇ ಬಿಡ್ ಡ್ ಸಲ್ಲಿಸಬೇಕು ಎಂದು ಸರ್ಕಾರ ಗಡುವು ನೀಡಿದೆ .
ಸರ್ಕಾರದ ಈ ತೀರ್ಮಾನಕ್ಕೆ ಕಾಂಗ್ರೆಸ್ ಸಹ ಬಲವಾದ ಆಕ್ಷೇಪ ವ್ಯಕ್ತಪಡಿಸಿ ಇದರ ವಿರುದ್ದ ಹೋರಾಟ ಮಾಢುವ ಬೆದರಿಕೆ ಹಾಕಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 