ಜಿಎಸ್ ಟಿ ಮಂಡಳಿಸಭೆ , ಉದ್ಯಮ ವಲಯಕ್ಕೆ ಮತ್ತೆ ಸಿಹಿ ಸುದ್ದಿ...!!
ನವದೆಹಲಿ, ಜೂನ್ 11,ನಾಳೆ ಜಿಎಸ್ ಟಿ ಮಂಡಳಿ ಸಭೆ ನಡೆಯಲಿದ್ದು, ಲಾಕ್ ಡೌನ್ ನಿಂದ ಹಲವು ಸಂಕಷ್ಟದಲ್ಲಿರುವ ಉದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಹಿತವಾಗುವ ಸಿಹಿಸುದ್ದಿ ನೀಡಲಿದೆ ಎನ್ನಲಾಗಿದೆ. ಲಾಕ್ ಡೌನ್ ನಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಉದ್ಯಮ ವಲಯಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಹಲವು ವಿನಾಯಿತಿ ರಿಯಾಯಿಇತಿ ಯೋಜನೆಗಳನ್ನು ಪ್ರಕಟಿಸಿದ್ದರೂ ನಾಳಿನ ಜಿಎಸ್ ಟಿ ಸಭೆಯಲ್ಲಿ ಮತ್ತಷ್ಟು ರಿಯಾಯಿತಿ ಘೋಷಿಸುವ ಸಾಧ್ಯತೆ ಇದೆ. ಇನ್ನು ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಗಳಿಗೆ ತೆರಿಗೆ ನಷ್ಟ ಪರಿಹಾರ ನೀಡುವ ಬಗ್ಗೆಯೂ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಎಂದು ಹಣಕಾಸು ಸಚಿವಾಯಲದ ಮೂಲಗಳು ಹೇಳಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 