ರಾಜ್ಯಕ್ಕೆ ಸಿಹಿ ಸುದ್ದಿ, 1536 ಕೋಟಿ ರೂ. ಜಿಎಸ್ ಟಿ ಬಾಕಿ ಬಿಡುಗಡೆ
ಬೆಂಗಳೂರು, ಎ 8, ಕರೋನ ಸೋಂಕಿನಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ದಿಂದ ಸಿಹಿ ಸುದ್ದಿ ಬಂದಿದೆ ರಾಜ್ಯದ ಪಾಲಿನ 1536 ಕೋಟಿ ರೂ. ಜಿಎಸ್ ಟಿ ಬಾಕಿ ಹಣ ಬಿಡುಗಡೆ ಮಾಡಿದೆ. ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ,ಸುದ್ದಿಗಾರರ ಜೊತೆ ಮಾತನಾಡಿ ನವೆಂಬರ್ ತಿಂಗಳ ಬಾಕಿ 1536 ಕೋಟಿ ರುಪಾಯಿ ಹಣವನ್ನು ಕೇಂದ್ರ ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.
ಇನ್ನೂ ಡಿಸೆಂಬರ್, ಹಾಗೂ ಜನವರಿ ತಿಂಗಳ ರಾಜ್ಯದ ಪಾಲಿನ ಸುಮಾರು 2,800 ಕೋಟಿ ರೂ. ಜಿಎಸ್ ಟಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಕೇಂದ್ರಕ್ಕೆ ಮನವಿ ಮಾಡಿದೆ ಎಂದೂ ಸಚಿವ ಬೊಮ್ಮಾಯಿ ಹೇಳಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 