ನಾಳೆಯಿಂದ ಸೈಯದ್ ಮೋದಿ ಬ್ಯಾಡ್ಮಿಂಟನ್ ಟೂರ್ನಿ, ಸೈನಾ, ಶ್ರೀ ಮೇಲೆ ಚಿತ್ತ
saina
ಲಖನೌ, ನ.25- ಇಲ್ಲಿನ ಬಾಬು ಬನಾರಸಿ ದಾಸ್ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ(ನ.26) ದಿಂದ ಡಿಸೆಂಬರ್ ಒಂದರ ವರೆಗೆ ಸೈಯದ್ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಆರಂಭವಾಗಲಿದ್ದು, ಎಲ್ಲರ ಚಿತ್ತ ಭಾರತೀಯ ಆಟಗಾರರ ಮೇಲೆ ನೆಟ್ಟಿದೆ.
ಇತ್ತೀಚಿನ ದಿನಗಳಲ್ಲಿ ನಿರಾಶಾದಾಯಕ ಪ್ರದರ್ಶನವನ್ನು ನೀಡುತ್ತಿರುವ ಸೈನಾ ನೆಹವಾಲ್ ತವರಿನಲ್ಲಿ ಅಬ್ಬರಿಸೋಕೆ ಪ್ಲಾನ್ ಮಾಡಿಕೊಂಡಿದ್ದಾರೆ. ಸೈನಾ ಮೊದಲ ಸುತ್ತಿನ ಪಂದ್ಯದಲ್ಲಿ ಇಂಗ್ಲೆಂಡ್ ನ ಚೊಲೆ ಬಿರ್ಚ್ ವಿರುದ್ಧ ಸೆಣಸಾಟ ನಡೆಸಲಿದ್ದಾರೆ. ಉಳಿದಂತೆ ಮಧು ಅಗ್ರೆ ಸಹ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.
ಪುರುಷರ ಸಿಂಗಲ್ಸ್ ನಲ್ಲಿ ಎಚ್.ಎಸ್ ಪ್ರಣಯ್, ಕಿಡಂಬಿ ಶ್ರೀಕಾಂತ್, ಪರುಪಳ್ಳಿ ಕಶ್ಯಪ್, ಲಕ್ಷ್ಯ ಸೇನ್, ಸೌರಭ್ ವರ್ಮಾ, ಸಾಯಿ ಪ್ರಣೀತ್ ಉತ್ತಮ ಪ್ರದರ್ಶನ ನೀಡಿ ಗೆಲುವು ದಾಖಲಿಸುವ ಯೋಜನೆ ರೂಪಿಸಿಕೊಂಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 