ಆರೋಗ್ಯದ ಬಗ್ಗೆ ಕಾಳಿಜಿ ವಹಿಸಿ-ಸೈಯದ್ ಮೋಹಿಯುದ್ದೀನ್ಖಾದ್ರಿ
Take care of your health - Syed Mohiuddin Qadri
ಸಿರುಗುಪ್ಪ 17:ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಿಕೊಳ್ಳಬೇಕು ಎಂದುತೆಕ್ಕಲ ಕೋಟೆ ಪಟ್ಟಣದ ಸೈಯದ್ ಅಬ್ದುಲ್ ರಜಾಕ್ ಖಾದ್ರಿ ಎಜು ಕೇಶನ್ ಮತ್ತು ಚಾರ್ಟೀಬಲ್ ಟ್ರಸ್ಟ್ ಖಾದ್ರಿಯ ಪಬ್ಲಿಕ್ ಶಾಲೆಯ ಅಧ್ಯಕ್ಷರು ಜಮೀನ್ದಾರ್ ಸಾಹುಕಾರ್ ಸೈಯದ್ ಮೋಹಿಯುದ್ದಿನ್ ಖಾದ್ರಿಅವರು ಹೇಳಿದರು
ತೆಕ್ಕಲಕೋಟೆ ಪಟ್ಟಣದ ಖಾದ್ರಿಯ ಪಬ್ಲಿಕ್ ಶಾಲಾ ಮೈದಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡುತ್ತಾ ಸಾಮಾನ್ಯ ಆರೋಗ್ಯ ಸಕ್ಕರೆ ಪ್ರಮಾಣ ಹೆಚ್ಚಳ ಇಸಿಜಿ ಮೂತ್ರಪಿಂಡ ತಜ್ಞರು ವೈದ್ಯರಿಂದ ಆರೋಗ್ಯದಕುರಿತು ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು ಮೈಸೂರಿನ ಎಂ ಎಂ ಆಸ್ಪತ್ರೆ ಇವರಿಂದ ಆರೋಗ್ಯ ತಜ್ಞರು ವೈದ್ಯಾಧಿಕಾರಿಗಳಾದ ಡಾ. ಮೊಹಮ್ಮದ್ ಎಂ.ಜೆಡ್.,ಡಾ. ಖಲೀದ್ ಮೂಕಿಮ್, ಡಾ.ಅನ್ವರ್ ಮಿಯಾ, ಡಾ.ಅಬ್ದುಲ್ಗ ಪೂರ್, ಶಬ್ಬೀರ್ ಅಹ್ಮದ್, ಅವರು ರೋಗಿಗಳಿಗೆ ತಪಾಸಣೆ ಮಾಡಿದರು ವೈದ್ಯರಿಗೆ ಸನ್ಮಾನ್ಯರಿಗೆ ಗೌರವಿಸಿ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 