ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Talent award for talented students
ಕುಷ್ಟಗಿ 23 : ಕೊಪ್ಪಳ ಲೋಕಸಭಾಕ್ಷೇತ್ರದ ವ್ಯಾಪ್ತಿಯ ಕುಷ್ಟಗಿ ಮತಕ್ಷೇತ್ರದಲ್ಲಿ ಕುಷ್ಟಗಿ ತಾಲೂಕ ಹಾಲುಮತ ಸಮಾಜ ಹಾಗೂ ಹಾಲುಮತ ಮಹಾಸಭಾ ಹಾಗೂ ಕನಕ ನೌಕರರ ಸಂಘ ಕುಷ್ಟಗಿ ಸಹಯೋಗದಲ್ಲಿ 2024 - 25 ನೇ ಸಾಲಿನ ಎಸ್ಎಸ್ಎಲ್ ಸಿ ಹಾಗೂ ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಕೋರಿ ಅವರ ಮುಂದಿನ ವಿದ್ಯಾಭ್ಯಾಸ ಉನ್ನತ ಮಟ್ಟಕ್ಕೆ ಹೋಗಲೆಂದು ಆಶಿಸಿದರು.
ಈ ಸಂದರ್ಭದಲ್ಲಿ ಕುಷ್ಟಗಿ ಮತಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್ರವರು ಕನಕ ಗುರುಪೀಠದ ಶಾಖಾ ಮಠದಜಗದ್ಗುರು ಶಿವಸಿದ್ಧೇಶ್ವರ ಸ್ವಾಮಿಗಳು, ಮತ್ತೋರ್ವ ಸಹೋದರಇನ್ ಸೈಟ್ಐಎಎಸ್ಇನ್ಸ್ಟಿಟ್ಯೂಟ್ ನ ಸಂಸ್ಥಾಪಕರಾದ ಜಿ ಬಿ ವಿನಯ್ಕುಮಾರ್ರವರು, ಕುರಿ ಮತ್ತುಉಣ್ಣೆ ನಿಗಮದ ಮಾಜಿ ಅಧ್ಯಕ್ಷರಾದ ಶರಣು ತಳ್ಳಿಕೇರಿ ರವರು ಹಾಗೂ ಸಮಾಜದ ಹಿರಿಯರಾದ ಮಲ್ಲಣ್ಣ ಪಲ್ಲೆದ್, ಫಕೀರ್ಪ ಚಳ್ಳಿಗೇರಿ ರವರು ಕುಷ್ಟಗಿ ಹಾಲುಮತ ಮಹಾಸಭಾ ತಾಲೂಕು ಅಧ್ಯಕ್ಷರಾದ ಗೂರ್ಪಕುರಿ, ಮಂಜುನಾಥ ನಾಲಗಾರ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 