ಜು.6ರಂದು ಪ್ರತಿಭಾ ಪುರಸ್ಕಾರ
Talent award on June 6
ಜಮಖಂಡಿ 05: ನಗರದ ಕಡಪಟ್ಟಿ ಕ್ರಾಸ್ ಹತ್ತಿರ ಪಾರ್ಶ್ವನಾಥ ದಿಗಂಬರ ಜೈನ ಮಂದಿರದಲ್ಲಿ ಜು.6ರಂದು ಬೆಳಗ್ಗೆ 10.30ಕ್ಕೆ ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಕಮೀಟಿ, ತಾಲೂಕಿನ ಸಮಸ್ತ ಜೈನ ಸಮಾಜದ ಆಶ್ರಯದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಕಮೀಟಿ ಅಧ್ಯಕ್ಷ ಬಸವರಾಜ ಆಲಗೂರ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ಅಂಕಪಟ್ಟಿಯ ನಕಲು ಪ್ರತಿ, ಆಧಾರ ಕಾರ್ಡ್ ಭಾವಚಿತ್ರದೊಂದಿಗೆ ಹೆಸರು ನೊಂದಾಯಿಸಿಕೊಳ್ಳಬೇಕು, ಹೆಚ್ಚಿನ ಮಾಹಿತಿಗಾಗಿ ಟಿ.ಎಸ್.ಉಗಾರ 9448339768, ಬಾಹುಬಲಿ ಉಪಾಧ್ಯೆ 9739221006, ಪಾರ್ಶ್ವನಾಥ ಉಪಾಧ್ಯೆ 8310781903, ಪ್ರಭು ಜೈನರ 9986236895 ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 