ಜು.6ರಂದು ಪ್ರತಿಭಾ ಪುರಸ್ಕಾರ
Talent award on June 6
ಜಮಖಂಡಿ 05: ನಗರದ ಕಡಪಟ್ಟಿ ಕ್ರಾಸ್ ಹತ್ತಿರ ಪಾರ್ಶ್ವನಾಥ ದಿಗಂಬರ ಜೈನ ಮಂದಿರದಲ್ಲಿ ಜು.6ರಂದು ಬೆಳಗ್ಗೆ 10.30ಕ್ಕೆ ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಕಮೀಟಿ, ತಾಲೂಕಿನ ಸಮಸ್ತ ಜೈನ ಸಮಾಜದ ಆಶ್ರಯದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜೈನ ಅಲ್ಪಸಂಖ್ಯಾತರ ನೌಕರರ ಕ್ಷೇಮಾಭಿವೃದ್ಧಿ ಟ್ರಸ್ಟ್ ಕಮೀಟಿ ಅಧ್ಯಕ್ಷ ಬಸವರಾಜ ಆಲಗೂರ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ಅಂಕಪಟ್ಟಿಯ ನಕಲು ಪ್ರತಿ, ಆಧಾರ ಕಾರ್ಡ್ ಭಾವಚಿತ್ರದೊಂದಿಗೆ ಹೆಸರು ನೊಂದಾಯಿಸಿಕೊಳ್ಳಬೇಕು, ಹೆಚ್ಚಿನ ಮಾಹಿತಿಗಾಗಿ ಟಿ.ಎಸ್.ಉಗಾರ 9448339768, ಬಾಹುಬಲಿ ಉಪಾಧ್ಯೆ 9739221006, ಪಾರ್ಶ್ವನಾಥ ಉಪಾಧ್ಯೆ 8310781903, ಪ್ರಭು ಜೈನರ 9986236895 ಸಂಪರ್ಕಿಸಿ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 