ತೌಸಿಪ್ ಶರಪುದ್ದೀನ್ ಗಿರಗಾಂವಿ ನಿಧನ
Tausip Sharapuddin Girgaonvi passes away
ಕೊಲ್ಹಾರ 13: ಪಟ್ಟಣ ಪಂಚಾಯಿತಿ ಸದಸ್ಯ ತೌಸಿಪ್ ಶರಪುದ್ದೀನ್ ಗಿರಗಾಂವಿ ಮಂಗಳವಾರ ಸಂಜೆ ಹೃದಯಾಘಾತ ದಿಂದ ಮೃತಪಟ್ಟಿದ್ದಾರೆ.
ಪಟ್ಟಣದ ಸರ್ಕಾರಿ ಕನ್ನಡ ಗಂಡು ಮಕ್ಕಳ ಎಂ ಪಿ ಎಸ್ ಶಾಲೆಯ ಆವರಣದಲ್ಲಿ ಕಳೆದ ಒಂದು ವಾರದಿಂದ ಕೆಪಿಎಲ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಗಳು ಜರುಗಿದ್ದು ಅಂತಿಮ ಪಂದ್ಯ ದಲ್ಲಿ ತಂಡವು ಜಯ ಗಳಿಸಿತ್ತು ಕ್ರಿಕೇಟ್ ತಂಡದ ಆಟಗಾರರೊಂದಿಗೆ ಸಂಜೆ ಸಂಭ್ರಮಾಚರಣೆಯಲ್ಲಿದ್ದಾಗ ತೌಸಿಪ್ ಶರಪುದ್ದೀನ್ ಗಿರಗಾಂವಿಗೆ (36) ಹೃದಯಾಘಾತವಾಗಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 