ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಮುಂದೂಡಿಕೆ
ಬೆಂಗಳೂರು, ಮಾರ್ಚ್ 26, ಕೊರೊನಾ ವೈರಾಣು ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಇಡೀ ದೇಶ ಸ್ತಬ್ಧವಾಗಿರುವ ಕಾರಣ 2020 ರ ಏಪ್ರಿಲ್ 11 ರಂದುನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಮುಂದೂಡಲಾಗಿದೆ. ಕೊವಿಡ್ 19 ನಿಯಂತ್ರಣ ಸಂಬಂಧ 21 ದಿನಗಳ ಕಾಲ ಇಡೀ ದೇಶದ ಲಾಕ್ ಡೌನ್ ಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಆದ ಕಾರಣ ಟಿಇಟಿ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಘೋಷಿಸಲಾಗುವುದು ಎಂದೂ ಪ್ರಕಟಣೆ ತಿಳಿಸಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 