ಶಿಕ್ಷಕ ಮಹಾದೇವ ಕಂಬಾರ ಸೇವಾ ನಿವೃತ್ತಿ ಸಮಾರಂಭ
Teacher Mahadev Kambara's retirement ceremony
ಲೋಕದರ್ಶನ ವರದಿ
ರಾಯಬಾಗ 30: ಸಾಮಾಜಿಕ ಕಾರ್ಯ ಮಾಡುವುದರ ಮೂಲಕ ನಿವೃತ್ತ ಜೀವನವನ್ನು ಕಳೆದು, ಮನುಷ್ಯ ಜನ್ಮ ಸಾರ್ಥಕಗೊಳಿಸಿಕೊಳ್ಳಬೇಕೆಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ರಾಯಬಾಗ ಕೇಂದ್ರ ಮುಖ್ಯಸ್ಥೆ ಬಿ.ಕೆ.ಪುಷ್ಪ ಅಕ್ಕನವರು ಹೇಳಿದರು.
ಶನಿವಾರ ಪಟ್ಟಣದ ಕರ್ನಾಟಕ ಪಬ್ಲಿಕ (ಸರ್ಕಾರಿ) ಶಾಲೆಯ ಸಹ ಶಿಕ್ಷಕ ಮಹಾದೇವ ಕಂಬಾರ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನದಿ ಇಂಗಳಗಾಂವ ಮುರುಘೇಂದ್ರ ಶಿವಯೋಗಿಗಳು ಮಠದ ಸಿದ್ಧಲಿಂಗ ಸ್ವಾಮಿಜೀಯವರು ಸಾನಿಧ್ಯ ವಹಿಸಿದ್ದರು. ಹಿರಿಯ ಮುಖಂಡ ಡಿ.ಎಸ್.ನಾಯಿಕ, ಉಪಪ್ರಾಚಾರ್ಯ ಬಿ.ಎಮ್.ಮಾಳಿ, ಎಚ್.ಎ.ಭಜಂತ್ರಿ, ಬಸವರಾಜ ಕಾಂಬಳೆ, ಬಿ.ಎಲ್.ಘಂಟಿ, ವ್ಹಿ.ಬಿ.ಅರಗೆ, ಕರೆಪ್ಪ ನಾಯಿಕ, ಡಿ.ಎಸ್.ಡಿಗ್ರಜ, ಕುಮಾರ ಅವಳೆ, ಜಿನೇಂದ್ರ ನಿಲಜಗಿ, ಗಣರಾಜ ನಾಯಿಕ, ವಿಶ್ವನಾಥ ಹಾರೂಗೇರಿ ಹಾಗೂ ಶಿಕ್ಷಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 