ಶಿಕ್ಷಕ ಮಹಾದೇವ ಕಂಬಾರ ಸೇವಾ ನಿವೃತ್ತಿ ಸಮಾರಂಭ
Teacher Mahadev Kambara's retirement ceremony
ಲೋಕದರ್ಶನ ವರದಿ
ರಾಯಬಾಗ 30: ಸಾಮಾಜಿಕ ಕಾರ್ಯ ಮಾಡುವುದರ ಮೂಲಕ ನಿವೃತ್ತ ಜೀವನವನ್ನು ಕಳೆದು, ಮನುಷ್ಯ ಜನ್ಮ ಸಾರ್ಥಕಗೊಳಿಸಿಕೊಳ್ಳಬೇಕೆಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ರಾಯಬಾಗ ಕೇಂದ್ರ ಮುಖ್ಯಸ್ಥೆ ಬಿ.ಕೆ.ಪುಷ್ಪ ಅಕ್ಕನವರು ಹೇಳಿದರು.
ಶನಿವಾರ ಪಟ್ಟಣದ ಕರ್ನಾಟಕ ಪಬ್ಲಿಕ (ಸರ್ಕಾರಿ) ಶಾಲೆಯ ಸಹ ಶಿಕ್ಷಕ ಮಹಾದೇವ ಕಂಬಾರ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ನದಿ ಇಂಗಳಗಾಂವ ಮುರುಘೇಂದ್ರ ಶಿವಯೋಗಿಗಳು ಮಠದ ಸಿದ್ಧಲಿಂಗ ಸ್ವಾಮಿಜೀಯವರು ಸಾನಿಧ್ಯ ವಹಿಸಿದ್ದರು. ಹಿರಿಯ ಮುಖಂಡ ಡಿ.ಎಸ್.ನಾಯಿಕ, ಉಪಪ್ರಾಚಾರ್ಯ ಬಿ.ಎಮ್.ಮಾಳಿ, ಎಚ್.ಎ.ಭಜಂತ್ರಿ, ಬಸವರಾಜ ಕಾಂಬಳೆ, ಬಿ.ಎಲ್.ಘಂಟಿ, ವ್ಹಿ.ಬಿ.ಅರಗೆ, ಕರೆಪ್ಪ ನಾಯಿಕ, ಡಿ.ಎಸ್.ಡಿಗ್ರಜ, ಕುಮಾರ ಅವಳೆ, ಜಿನೇಂದ್ರ ನಿಲಜಗಿ, ಗಣರಾಜ ನಾಯಿಕ, ವಿಶ್ವನಾಥ ಹಾರೂಗೇರಿ ಹಾಗೂ ಶಿಕ್ಷಕರು ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 