ಶಿಕ್ಷಕ ಮಂಜುನಾಥ ಕಂಬಾರ ಆಯ್ಕೆ
Teacher Manjunath Kambara selected
ಯರಗಟ್ಟಿ 03: ಪರಸಗಡ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕ/ಶಿಕ್ಷಕಿಯರ ಪರಸ್ಪರ ಸಹಕಾರ ಪತ್ತಿನ ಸಂಘ, ಸವದತ್ತಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಳ್ಳಿಕೇರಿ ತೋಟದ ಶಾಲಾ ಶಿಕ್ಷಕರಾದ ಮಂಜುನಾಥ ಕಂಬಾರ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಬೂದನೂರ ಶಾಲೆಯ ಶಿಕ್ಷಕರಾದ ಬಿ ಎಸ್ ವಾರಿ ಇವರು ಆಯ್ಕೆಯಾಗಿರುತ್ತಾರೆ.ಈ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಎಲ್ಲಾ ಹಿರಿಯ ಶಿಕ್ಷಕರು ಹಾಗೂ ಶಿಕ್ಷಕರ ಸಂಘದ ಪ್ರತಿನಿಧಿಗಳು ಹಾಗೂ ಸೊಸೈಟಿಯ ಸರ್ವ ನಿರ್ದೇಶಕರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 