ಶಿಕ್ಷಕ ಮಂಜುನಾಥ ಕಂಬಾರ ಆಯ್ಕೆ
Teacher Manjunath Kambara selected
ಯರಗಟ್ಟಿ 03: ಪರಸಗಡ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕ/ಶಿಕ್ಷಕಿಯರ ಪರಸ್ಪರ ಸಹಕಾರ ಪತ್ತಿನ ಸಂಘ, ಸವದತ್ತಿ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಳ್ಳಿಕೇರಿ ತೋಟದ ಶಾಲಾ ಶಿಕ್ಷಕರಾದ ಮಂಜುನಾಥ ಕಂಬಾರ ಅವರು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಬೂದನೂರ ಶಾಲೆಯ ಶಿಕ್ಷಕರಾದ ಬಿ ಎಸ್ ವಾರಿ ಇವರು ಆಯ್ಕೆಯಾಗಿರುತ್ತಾರೆ.ಈ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಎಲ್ಲಾ ಹಿರಿಯ ಶಿಕ್ಷಕರು ಹಾಗೂ ಶಿಕ್ಷಕರ ಸಂಘದ ಪ್ರತಿನಿಧಿಗಳು ಹಾಗೂ ಸೊಸೈಟಿಯ ಸರ್ವ ನಿರ್ದೇಶಕರು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 