ಶಿಕ್ಷಕರನ್ನು ಕೂಡಲೇ ಶಾಲೆಗಳಿಗೆ ನಿಯೋಜಿಸಬೇಕು
Teachers should be assigned to schools immediately.
ಶಿಕ್ಷಕರನ್ನು ಕೂಡಲೇ ಶಾಲೆಗಳಿಗೆ ನಿಯೋಜಿಸಬೇಕು
ಕೊಪ್ಪಳ 18: ಜಿಲ್ಲಾ ಸಮಿತಿ 29ರಿಂದ ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷವು ಆರಂಭವಾಗಲಿದೆ. ಶಾಲೆಗಳ ಆರಂಭಕ್ಕೂ ಮುನ್ನ ಪ್ರವೇಶಾತಿ ನಡೆಯಬೇಕು. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಜಾತಿಗಣತಿಗೆ ನೀಯೋಗಿಸಲಾಗಿದೆ. ಈಗಾಗಲೇ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಕುಸಿದಿರುವ ಸರ್ಕಾರಿ ಶಾಲೆಗಳ ದಾಖಲಾತಿಯ ಮೇಲೆ ಇದು ದುಷ್ಪರಿಣಾಮ ಬೀರುತ್ತದೆ. ಖಾಸಗಿ ಶಾಲೆಗಳ ಶಿಕ್ಷಕರು ಕಳೆದ ತಿಂಗಳಿನಿಂದ ದಾಖಲಾತಿಯಲ್ಲಿ ನಿರತರಾಗಿರುವಾಗ ಸರ್ಕಾರಿ ಶಾಲೆಗಳಿಂದ ಮಕ್ಕಳನ್ನು ದೂರ ವಿರಿಸಿದಂತಾಗುತ್ತದೆ. ಸರ್ಕಾರವು ಈ ಕೂಡಲೇ ಗಮನಹರಿಸಿ ಸರ್ಕಾರಿ ಶಾಲೆಯ ಶಿಕ್ಷಕರನ್ನು ಗಣತಿಯ ಕೆಲಸದಿಂದ ಬಿಡುಗಡೆಗೊಳಿಸಿ ಸರ್ಕಾರಿ ಶಾಲೆಗಳ ದಾಖಲಾತಿಗಾಗಿ ನಿಯೋಗಿಸಬೇಕೆಂದು ಎಐಡಿಎಸ್ಓ ಜಿಲ್ಲಾ ಸಮಿತಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 