ತಂತ್ರಜ್ಞಾನಗಳ ಸದ್ಬಳಕೆಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕು : ಪಟೇಲ್
Teachers should inspire students to make good use of technologies: Patel
ಕೊಪ್ಪಳ 27: ಇಂದಿನ ಆಧುನಿಕ ಯುಗದಲ್ಲಿ ಜ್ಞಾನ ತಂತ್ರಜ್ಞಾನಗಳಿಗೆ ಅತ್ಯಂತ ಮಹತ್ವ ನೀಡಲಾಗಿದೆ ವಿಜ್ಞಾನ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಂಡು ಒಳ್ಳೆಯ ಆವಿಷ್ಕಾರಗಳನ್ನು ಮಾಡುವಲ್ಲಿ ಶಿಕ್ಷಕರುಗಳು ವಿದ್ಯಾರ್ಥಿಗಳಿಗೆ ಪ್ರೇರೇಪಿಸಬೇಕು ಅವರಿಗೆ ಉತ್ತಮ ಪ್ರೇರಣೆ ನೀಡಬೇಕು ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮುಖಂಡ ಅಮ್ಜದ್ ಪಟೇಲ್ ಹೇಳಿದರು.
ಈ ಸಂದರ್ಭದಲ್ಲಿ ರಾಬಿತ, ಎ, ಮಿಲ್ಲತ ಜಿಲ್ಲಾಧ್ಯಕ್ಷ ಎಂ ಲಾಯಕ್ ಅಲಿ, ಖಾಸಗಿ ಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷ ಶಾಹಿದ್ ಹುಸೇನ್ ತಹಸಿಲ್ದಾರ್, ಈದ್ಗಾ ಕಮಿಟಿ ಆಡಳಿತ ಅಧಿಕಾರಿ ಗೌಸ್ ಸಾಬ್ ಸರ್ದಾರ್, ಕೊಪ್ಪಳ ಸದ್ಭಾವನಾ ವೇದಿಕೆ ಪ್ರಧಾನ ಕಾರ್ಯದರ್ಶಿ ಸೈಯದ್ ಹಿದಾಯತ್ ಅಲಿ, ಅಲಿ ಮುದ್ದೀನ್ ಸಾಧಿಕ್ ಹುಸೇನ್ ಸೇರಿದಂತೆ ಎ ಆರ್ ವಿಶ್ಡಂ ಶಾಲೆಯ ಆಡಳಿತ ಮಂಡಳಿ ಮುಖ್ಯಸ್ಥರು ಸದಸ್ಯರು ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳ ಪಾಲಕರು ಪಾಲ್ಗೊಂಡಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 