ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೋಧನಾ ಕೌಶಲ್ಯ ಕಾರ್ಯಾಗಾರ
Teaching skills workshop for SSLC students
ರಾಯಬಾಗ 19: ಕಲಿಕೆಯಲ್ಲಿ ಹಿಂದಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸಿತವ್ವ ಜೊಡಟ್ಟಿ ಹೇಳಿದರು.
ಬುಧವಾರ ಪಟ್ಟಣದ ನೌಕರರ ಭವನದಲ್ಲಿ ಮಹಿಳಾ ಅಭಿವೃದ್ಧಿ ಸಂರಕ್ಷಣೆ ಸಂಸ್ಥೆ ಘಟಪ್ರಭಾ ಇವರು ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಓದುತ್ತಿರುವ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ಹಮ್ಮಿಕೊಂಡಿದ್ದ ಬೋಧನಾ ಕೌಶಲ್ಯ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಸುಮಾರು 80 ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಕಾಶವ್ವ ಕುರ್ಣಿ, ರೇಖಾ ಬಂಡಾರೆ, ಬಸವರಾಜ ಗವಾನಿ, ಬಾಹುಸಾಹೇಬ ಸಾಮನೆ, ಸಾಗರ ಶಿವಕ್ಕನವರ, ಅನೀಲ ಈರಗಾರ, ಮಾರುತಿ ಮಗದುಮ, ಹಣಮಂತ ಮಾಂಗ, ಅವಿನಾಶ ಕಾಂಬಳೆ ಹಾಗೂ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 