ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೋಧನಾ ಕೌಶಲ್ಯ ಕಾರ್ಯಾಗಾರ
Teaching skills workshop for SSLC students
ರಾಯಬಾಗ 19: ಕಲಿಕೆಯಲ್ಲಿ ಹಿಂದಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸಿತವ್ವ ಜೊಡಟ್ಟಿ ಹೇಳಿದರು.
ಬುಧವಾರ ಪಟ್ಟಣದ ನೌಕರರ ಭವನದಲ್ಲಿ ಮಹಿಳಾ ಅಭಿವೃದ್ಧಿ ಸಂರಕ್ಷಣೆ ಸಂಸ್ಥೆ ಘಟಪ್ರಭಾ ಇವರು ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಓದುತ್ತಿರುವ ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗೆ ಹಮ್ಮಿಕೊಂಡಿದ್ದ ಬೋಧನಾ ಕೌಶಲ್ಯ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಸುಮಾರು 80 ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಕಾಶವ್ವ ಕುರ್ಣಿ, ರೇಖಾ ಬಂಡಾರೆ, ಬಸವರಾಜ ಗವಾನಿ, ಬಾಹುಸಾಹೇಬ ಸಾಮನೆ, ಸಾಗರ ಶಿವಕ್ಕನವರ, ಅನೀಲ ಈರಗಾರ, ಮಾರುತಿ ಮಗದುಮ, ಹಣಮಂತ ಮಾಂಗ, ಅವಿನಾಶ ಕಾಂಬಳೆ ಹಾಗೂ ವಿದ್ಯಾರ್ಥಿಗಳು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 