ಜೂನ್ ಒಂದರಿಂದ ದೇವಾಲಯ ಮಸೀದಿ, ಚರ್ಚ್ ತೆರೆಯಲು ಅವಕಾಶ
ಬೆಂಗಳೂರು, ಮೇ 27, ರಾಜ್ಯದಲ್ಲಿ ಬರುವ ಜೂನ್ 1ರಿಂದ ದೇವಾಲಯಗಳ ಜೊತೆಗೆ ಮಸೀದಿ, ಚರ್ಚ್ ಗಳನ್ನು ತೆರೆಯಲು ಅವಕಾಶ ನೀಡಿದೆ.ವಿಧಾನ ಸೌಧದ ಆವರಣದಲ್ಲಿ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಪುಣ್ಯ ತಿಥಿ ಅಂಗವಾಗಿ ಹಮ್ಮಿಕೊಂಡಿದ್ದ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದರೆ ಇದೇ ನಿಯಮ ಚರ್ಚ್, ಮಸೀದಿಗಳಿಗೂ ಅನ್ವಯ ಆಗಲಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 