ಸಿಎಂ ಪರಿಹಾರ ನಿಧಿಗೆ ಗಣಿ ಭೂ ವಿಜ್ಞಾನ ಕಂಪನಿಗಳಿಂದ 15 ಕೋಟಿ ರೂ. ದೇಣಿಗೆ
ಗದಗ, ಎಪ್ರಿಲ್ 24, ಕೋವಿಡ್-19 ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಟ್ಟಿ ಚಿನ್ನದ ಗಣಿ ಕಂಪನಿಯಿಂದ 5 ಕೋಟಿ ರೂ.ಗಳ ದೇಣಿಗೆ ನೀಡಿದೆ.
ಬೆಂಗಳೂರಿನಲ್ಲಿ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ಹಟ್ಟಿ ಚಿನ್ನದ ಗಣಿ ಕಂಪನಿ ಚೆಕ್ ಅನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.ಇದೇ ಸಂದರ್ಭದಲ್ಲಿ ಗಣಿ, ಭೂ ವಿಜ್ಞಾನ ಇಲಾಖೆಯ ಇನ್ನೊಂದು ಸಂಸ್ಥೆ ಮೈಸೂರು ಮಿನರಲ್ಸ್ ಸಂಸ್ಥೆಯ ಪರವಾಗಿ 10 ಕೋಟಿ ರೂ. ಮೊತ್ತ ದ ಚೆಕ್ನ್ನು ಸಚಿವ ಸಿ.ಸಿ.ಪಾಟೀಲ ಮುಖ್ಯಮಂತ್ರಿಗಳ ಕೋವಿಡ್ -19 ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಹಟ್ಟಿ ಚಿನ್ನದ ಗಣಿ ಕಂಪನಿ ನಿರ್ದೇಶಕರಾದ ಸಲ್ಮಾ ಹಾಗೂ ಮಹೇಶ್ವರಾವ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 