ಹಸಿರು ವಲಯ ಚಿಕ್ಕಮಗಳೂರಿಗೂ ಕಾಲಿಟ್ಟ ಕೊರೋನಾ
ಚಿಕ್ಕಮಗಳೂರು, ಮೇ 19, ರಾಜ್ಯದಲ್ಲಿ ಹಸಿರು ವಲಯವಾಗಿ ಉಳಿದುಕೊಂಡಿದ್ದ ಜಿಲ್ಲೆ ಚಿಕ್ಕಮಗಳೂರಿಗೆ ಕೂಡ ಈಗ ಕೊರೋನಾ ವಕ್ಕರಿಸಿದೆ.ಜಿಲ್ಲೆಯ ಇಬ್ಬರಿಗೆ ಮಂಗಳವಾರ ಕೋವಿಡ್-19 ದೃಢಪಟ್ಟಿದೆ. ಮೂಡಿಗೆರೆ ವೈದ್ಯ ಮತ್ತು ತರೀಕೆರೆಯ ಮಹಿಳೆಯಲ್ಲಿ ಸೋಂಕು ಕಂಡುಬಂದಿದೆ. ಮಹಾರಾಷ್ಟ್ರದ ಮುಂಬೈಗೆ ಪ್ರಯಾಣ ಬೆಳೆಸಿದ ಹಿನ್ನೆಲೆಯುಳ್ಳ ತರಿಕೆರೆ 27 ವರ್ಷದ ಯುವತಿಯಲ್ಲಿ ಸೋಂಕು ಪತ್ತೆಯಾಗಿದೆ. ಮೂಡಿಗೆರೆಯ ವರ್ಷದ ವೈದ್ಯನ ಸೋಂಕಿನ ಮೂಲಗಳನ್ನು ಇನ್ನೂ ಪತ್ತೆಹಚ್ಚಬೇಕಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಸದ್ಯ ರಾಜ್ಯದಲ್ಲಿ ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳು ಮಾತ್ರ ಹಸಿರು ವಲಯಗಳಾಗಿ ಉಳಿದಿವೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 