ದಿ.ಎಸ್. ಆರ್. ಬೊಮ್ಮಾಯಿ ಯವರ ಹುಟ್ಟು ಹಬ್ಬ ಶಾಲಾ ಮಕ್ಕಳಿಗೆ ಬಟ್ಟೆ ಹಾಗೂ ನೋಟ್ ಪುಸ್ತಕಗಳ ವಿತರಣೆ
ಹುಬ್ಬಳ್ಳಿ 20: ಇತ್ತೀಚೆಗೆ ದಿವಂಗತ ಎಸ್. ಆರ್. ಬೊಮ್ಮಾಯಿ ಯವರ ಹುಟ್ಟು ಹಬ್ಬದ ಸ್ಮರಣಾರ್ಥ ಹುಬ್ಬಳ್ಳಿ ಅಶೋಕ ನಗರ, ನಂ-13, ಸ.ಕ.ಹಿ.ಪ್ರಾ. ಶಾಲೆಯ ಎಲ್ಲಾ ಮಕ್ಕಳಿಗೆ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವಿಠ್ಠಲ ಕಡ್ಲಿಮಟ್ಟಿ ಯವರು ಬಟ್ಟೆ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಿದರು.
ಶಾಲೆಯ ಹಳೆಯ ವಿದ್ಯಾರ್ಥಿಯಾದ ಮೋಹನ ಆರ್. ಥಿಟೆಯವರ ಇವರು ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿಷಯವಾರು/ ವರ್ಗವಾರು ಟ್ರೋಪಿ, ಶಾಲಾ ಬ್ಯಾಗ್ ಪುಸ್ತಕ, ಜ್ಯಾಮಿಟ್ರಿ ಬಾಕ್ಸ್ಗಳನ್ನು ಅವರ ಮಗನಾದ ವೈಭವ ಥಿಟೆಯವರ ರವರು ವಿತರಿಸಿದರು.
ಗಾಯತ್ರಿ ಪಿ. ರವರು ನಿರೂಪಿಸಿದರು.ಎಲ್. ಎಲ್. ಕೇಸರಿಯವರು ಸ್ವಾಗತಿಸಿದರು. ಜೆ.ಜಿ. ಮಂಡಕ್ಕಿ & ಎನ್. ಬಿ. ಕಲ್ಯಾಣಿ ಯವರು ಹಾಗೂ ಎಸ್.ಡಿ. ಎಂ.ಸಿ. ಸದಸ್ಯರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 