ಆಳಂದಿಗೆ ರವಾನೆಯಾದ ಅಂಕಲಿಯ ಸರ್ಕಾರ್ ಕುಟುಂಬದ ಮಾನದ ಕುದುರೆ
The Sarkar family's prized horse, which was sent to the slave
ಲೋಕದರ್ಶನ ವರದಿ
ಮಾಂಜರಿ 27 : ಸಮೀಪದ ಅಂಕಲಿ ಗ್ರಾಮದ ಅಂಕಲಿಕರ ಕಿತೋಳೆ ಸರಕಾರ ಕುಟುಂಬದವರ ಮಾನದ ಕುದುರೆಯು ದಿನಾಂಕ ಜುಲೈ 25 ರಂದು ಜರುಗಲಿರುವ ಪಂಡರಪೂರದ ಆಷಾಢ ಏಕಾದಶಿ ಅಂಗವಾಗಿ ಅಂಕಲಿಯಿಂದ ಮಹಾರಾಷದ ಸುಕೇತ್ರ ದೇವು ಅಳಂದಿಗೆ ಶನಿವಾರ 8 ರಂದು ಮುಂಜಾನೆ ರವಾನೆಯಾಯಿತು. ಪ್ರತಿ ವರ್ಷ ಆಷಾಢ ಮಾಸದ ಏಕಾದಶಿ ದಿನದಂದು ನಡೆಯುವ ಪಂಡರಪೂರದ ವಿಠಲನ ಜಾತ್ರೆಯಲ್ಲಿ ಅಂಕಲಿ ಸರಕಾರರ ಮಾನದ ಕುದುರೆಗೆ ಮಹತ್ವದ ಸ್ಥಾನ ನೀಡುತ್ತಾರೆ. ಈ ವರ್ಷ ಜುಲೈ 25 ರಂದು ಪಂಡರಪೂರದಲ್ಲಿ ನಡೆಯಲಿರುವ ಆಷಾಢ ಏಕಾದಶಿ ನಿಮಿತ್ಯ ಸುಕ್ಷೇತ್ರ. ದೇವು ಆಳಂದಿಯಿಂದ ನಡೆಯಲಿರುವ ಭವ್ಯ ಪಾದಯಾತ್ರೆಯಲ್ಲಿ ಅಂಕಲಿ ಸರಕಾರರ ಈ ಮಾನದ ಕುದುರೆ ಪಾಲ್ಗೊಳ್ಳಲಿದೆ. ಪಾರಂಭದಲ್ಲಿ ಇಂದು ಶನಿವಾರ ಮುಂಜಾನೆ ಅಂಕಲಿ ಸರಕಾರ ಉರ್ಜಿತಶಿಂಹ ರಾಜೆ ಶೀತೋಳೆ ಸರಕಾರ ಮತ್ತು ಮಹದಜಿರಾಜೆ ಶೀತೋಳೆ ಸರಕಾರ ಚೀಕೋಡಿ ಸದಲಗಾ ಶಾಸಕ ಗಣೇಶ್ ಹುಕ್ಕೇರಿ ಮಾನದ ಕುದುರೆಯ ಪೂಜೆ ಸಲ್ಲಿಸಿದನಂತರ ಗ್ರಾಮದಲ್ಲಿ ಮೆರವಣಿಗೆ ಮಾಡಿ ಬೀಳ್ಕೊಟ್ಟರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 