ಎಚ್ಚೆತ್ತಕೊಂಡ ಗ್ರಾ.ಪಂ.ಸಿಬ್ಬಂದಿ
ಲೋಕದರ್ಶನ ಪಲಶ್ರುತಿ
ಹಾವೇರಿ೦೮: ತಾಲೂಕಿನ ನೆಗಳೂರ ಗ್ರಾಮದಲ್ಲಿ ಕಳೆದ 2ವರ್ಷಗಳಿಂದ ಅಸರ್ಮಪಕ ನಿರ್ವಹಣೆಯಿಂದ ಕುಡಿಯುವ ನೀರು ಪೋಲಾಗುತ್ತಿರುವ ಕುರಿತು ಜುಲೈ 3 ರಂದು ಕುಡಿಯುವ ನೀರು ಚರಂಡಿ ಪಾಲು ಎಂಬ ಶೀಷಿಕೆ ಅಡಿಯಲ್ಲಿ ಸುದ್ಧಿ ಪ್ರಕಟವಾದ ಹಿನ್ನಲೆಯಲ್ಲಿ ಎಚ್ಚೆತ್ತ ನೆಗಳೂರ ಗ್ರಾ.ಪಂ. ಸಿಬ್ಬಂದಿ ಸೋಮವಾರ ಗ್ರಾಮದ ಎಲ್ಲ ನೀರು ಸಂಗ್ರಹ ಜಲಗಾರಗಳ ದುರಸ್ತಿಗೊಳಿಸಿನಲ್ಲಿ ಜೋಡಿಸಿ ನೀರು ಪೋಲಾಗದ್ದಂತೆ ಕ್ರಮ ಕೈಗೊಂಡಿದ್ದಾರೆ. ಸಮಸ್ಯೆ ಬಗ್ಗೆ ವರದಿ ಮಾಡಿ ಅಧಿಕಾರಿಗಳ ಕಣ್ಣ ತೆರೆಸಿದ್ದಕ್ಕೆ ಪತ್ರಿಕೆಗೆ ಹಾಗೂ ವರದಿಗಾರರಿಗೆಗ್ರಾಮಸ್ಥರಾದ ಗಿರೀಶ ಅರಳಿಮರದ ಧನ್ಯವಾದ ತಿಳಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 