ಮುಂಬೈನಿಂದ ವಿಜಯಪುರಕ್ಕೆ 13 ಜನರ ಆಗಮನ
ವಿಜಯಪುರ, ಮೇ 11, ಆರಂಭದಲ್ಲಿ ಹಸಿರು ವಲಯವಾಗಿದ್ದರೂ, ನಂತರ ಕೊರೋನಾ ಸೋಂಕಿನ ದಾಳಿಯಿಂದ ಕಂಗೆಟ್ಟಿರುವ ವಿಜಯಪುರ ಜಿಲ್ಲೆಗೆ ಸೋಮವಾರ ಬೆಳಗ್ಗೆ ಮುಂಬೈನಿಂದ 13 13 ಜನ ತಬ್ಲಿಘ್ ಜಮಾತ್ ಸದಸ್ಯರು ಬಂದಿಳಿದಿದ್ದಾರೆ. ಇವರೆಲ್ಲರ ತಪಾಸಣೆ ನಡೆಸಿ, ಇನ್ಸಿಟ್ಯೂಷನಲ್ ಕ್ವಾರಂಟೈನ್ ಮಾಡಲಾಗಿದೆ. ಅವರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.ವಿಜಯಪುರದಲ್ಲಿ 49 ಜನರಿಗೆ ಸೋಂಕು ತಗುಲಿದ್ದು, 33 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಅಲ್ಲಿ 13 ಸಕ್ರಿಯ ಪ್ರಕರಣಗಳಿದ್ದು, ಮೂವರು ಮರಣಹೊಂದಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 