ಮುಂಬೈನಿಂದ ವಿಜಯಪುರಕ್ಕೆ 13 ಜನರ ಆಗಮನ
ವಿಜಯಪುರ, ಮೇ 11, ಆರಂಭದಲ್ಲಿ ಹಸಿರು ವಲಯವಾಗಿದ್ದರೂ, ನಂತರ ಕೊರೋನಾ ಸೋಂಕಿನ ದಾಳಿಯಿಂದ ಕಂಗೆಟ್ಟಿರುವ ವಿಜಯಪುರ ಜಿಲ್ಲೆಗೆ ಸೋಮವಾರ ಬೆಳಗ್ಗೆ ಮುಂಬೈನಿಂದ 13 13 ಜನ ತಬ್ಲಿಘ್ ಜಮಾತ್ ಸದಸ್ಯರು ಬಂದಿಳಿದಿದ್ದಾರೆ. ಇವರೆಲ್ಲರ ತಪಾಸಣೆ ನಡೆಸಿ, ಇನ್ಸಿಟ್ಯೂಷನಲ್ ಕ್ವಾರಂಟೈನ್ ಮಾಡಲಾಗಿದೆ. ಅವರ ಗಂಟಲು ದ್ರವ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.ವಿಜಯಪುರದಲ್ಲಿ 49 ಜನರಿಗೆ ಸೋಂಕು ತಗುಲಿದ್ದು, 33 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಅಲ್ಲಿ 13 ಸಕ್ರಿಯ ಪ್ರಕರಣಗಳಿದ್ದು, ಮೂವರು ಮರಣಹೊಂದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 