ಗುಳೇದಗುಡ್ಡ ತಹಶೀಲ್ದಾರರಿಗೆ ಬಂತು ಕಾರ್
ಗುಳೇದಗುಡ್ಡ18: ಗುಳೇದಗುಡ್ಡ ತಾಲೂಕಾ ಕೇಂದ್ರವಾಗಿ ಎರಡು ವರ್ಷಗಳೇ ಗತಿಸಿದರೂ ತಾಲೂಕಾ ಕೇಂದ್ರ ಸ್ಥಳದಿಂದ ಜಿಲ್ಲಾ ಕೇಂದ್ರಕ್ಕೆ ಹಾಗೂ ತಾಲೂಕಿನ ಗ್ರಾಮಗಳಿಗೆ ಸಂಪರ್ಕಸಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತಹಶೀಲ್ದಾರರಿಗೆ ಸ್ವಂತ ವಾಹನ ಸೌಕರ್ಯವೇ ಇರಲಿಲ್ಲ. ಹೀಗಾಗಿ ತಾಲೂಕಿನ ದಂಡಾಧಿಕಾರಿಗಳು ಸಾಕಷ್ಟು ತೊಂದರೆಯನ್ನು ಅನುಭವಿಸುವಂತಾಗಿತ್ತು.
ಸಕರ್ಾರ ಈ ಸಮಸ್ಯೆಗೆ ಈಗ ಕಣ್ಣು ತೆರೆದಂತಿದೆ. ಬುಧುವಾರ ಬಾಗಲಕೋಟೆಯ ಜಿಲ್ಲಾಡಳಿತ ಕಚೇರಿಯಲ್ಲಿ ಗುಳೇದಗುಡ್ಡದ ತಹಶೀಲ್ದಾರರಿಗೆ ಸರ್ಕಾರ ಕಾರ್ ನೀಡಿದ್ದು ತಾಲೂಕಿನ ಜನರಿಗೆ ಹರ್ಷತಂದಿದೆ. ಸಕರ್ಾರದ ಕಾರ್ಯಚಟುವಟಿಕೆಗಳು ತ್ವರಿತಗತಿಯಲ್ಲಿ ಆಗಲು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂಧಿಸಲು ವಾಹನ ಅನುಕೂಲವಾಗಿದೆ ಎಂದು ತಾಲೂಕಾ ಕಚೇರಿಯ ಸಿಬ್ಬಂದಿಗಳು ಹೇಳುತ್ತಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 