ದೇಶದ ಪುತ್ರಿಯರಿಗೆ ನ್ಯಾಯ ಸಿಕ್ಕಿದೆ. ಆಶಾದೇವಿ
ನವದೆಹಲಿ, ಮಾ 20, ದೇಶದ ಪುತ್ರಿಯರಿಗೆ ನ್ಯಾಯ ಸಿಕ್ಕಿದೆ. ಕಳೆದ ಏಳು ವರ್ಷಗಳಿಂದ ನಮಗೆ ಬೆಂಬಲ ನೀಡಿದ ದೇಶದ ಜನತೆಗೆ, ನ್ಯಾಯಾಲಯಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ನಿರ್ಭಯ ತಾಯಿ ಆಶಾದೇವಿ ಭಾವುಕ ಪ್ರತಿಕ್ರಿಯೆ ನೀಡಿದ್ದಾರೆ . ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಎಲ್ಲ ನಾಲ್ವರು ಆರೋಪಿಗಳನ್ನು ಮುಂಜಾನೆ 5.30ಕ್ಕೆ ನೇಣುಗಂಬಕ್ಕೇರಿಸಲಾಗಿದೆ. ಈ ಕ್ಷಣದಲ್ಲಿ ಭಾವುಕರಾದ ನಿರ್ಭಯಾ ತಾಯಿ ಆಶಾದೇವಿ, ಜೆಸ್ಟಿಸ್ ಡಿಲೇಡ್, ಬಟ್ ನಾಟ್ ಡಿನೈಡ್ (ನ್ಯಾಯ ವಿಳಂಬವಾಗಿದೆ; ಆದರೆ ನಿರಾಕರಿಸಿಲ್ಲ) ಎಂದು ಭಾವುಕರಾಗಿ ಹೇಳಿದರು. ಉದಯಿಸುವ ಕೆಂಪು ಸೂರ್ಯ ದೇಶಕ್ಕೆ ಇತಿಹಾಸ ಬರೆದಿದ್ದಾನೆ.ಸಂದೇಶ ನೀಡಿದ್ದಾನೆ ನಿರ್ಭಯಾಗೆ ಇಂದು ನ್ಯಾಯ ಒದಗಿಸಿದ್ದಕ್ಕಾಗಿ ನ್ಯಾಯಾಂಗ ವ್ಯವಸ್ಥೆಗೆ ಕೃತಜ್ಞತೆ.
ವಿಳಂಬ ತಂತ್ರವನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ಹಾಗೂ ರಾಷ್ಟ್ರಪತಿಗಳಿಗೆ ಹಾಗೂ ಇಬ್ಬರು ವಕೀಲರಿಗೆ ಮೇಲಾಗಿ ಈಡಿ ಪ್ರಕರಣಲ್ಲಿ ನಮ್ಮ ಜೊತೆ ಬೆಂಬಲವಾಗಿ ನಿಂತ ಕೋಟ್ಯಾಂತರ ಜನರಿಗೂ ಅಭಾರಿಯಾಗಿರುವುದಾಗಿ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 