ದೇಶದ ಪುತ್ರಿಯರಿಗೆ ನ್ಯಾಯ ಸಿಕ್ಕಿದೆ. ಆಶಾದೇವಿ
ನವದೆಹಲಿ, ಮಾ 20, ದೇಶದ ಪುತ್ರಿಯರಿಗೆ ನ್ಯಾಯ ಸಿಕ್ಕಿದೆ. ಕಳೆದ ಏಳು ವರ್ಷಗಳಿಂದ ನಮಗೆ ಬೆಂಬಲ ನೀಡಿದ ದೇಶದ ಜನತೆಗೆ, ನ್ಯಾಯಾಲಯಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ನಿರ್ಭಯ ತಾಯಿ ಆಶಾದೇವಿ ಭಾವುಕ ಪ್ರತಿಕ್ರಿಯೆ ನೀಡಿದ್ದಾರೆ . ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಎಲ್ಲ ನಾಲ್ವರು ಆರೋಪಿಗಳನ್ನು ಮುಂಜಾನೆ 5.30ಕ್ಕೆ ನೇಣುಗಂಬಕ್ಕೇರಿಸಲಾಗಿದೆ. ಈ ಕ್ಷಣದಲ್ಲಿ ಭಾವುಕರಾದ ನಿರ್ಭಯಾ ತಾಯಿ ಆಶಾದೇವಿ, ಜೆಸ್ಟಿಸ್ ಡಿಲೇಡ್, ಬಟ್ ನಾಟ್ ಡಿನೈಡ್ (ನ್ಯಾಯ ವಿಳಂಬವಾಗಿದೆ; ಆದರೆ ನಿರಾಕರಿಸಿಲ್ಲ) ಎಂದು ಭಾವುಕರಾಗಿ ಹೇಳಿದರು. ಉದಯಿಸುವ ಕೆಂಪು ಸೂರ್ಯ ದೇಶಕ್ಕೆ ಇತಿಹಾಸ ಬರೆದಿದ್ದಾನೆ.ಸಂದೇಶ ನೀಡಿದ್ದಾನೆ ನಿರ್ಭಯಾಗೆ ಇಂದು ನ್ಯಾಯ ಒದಗಿಸಿದ್ದಕ್ಕಾಗಿ ನ್ಯಾಯಾಂಗ ವ್ಯವಸ್ಥೆಗೆ ಕೃತಜ್ಞತೆ.
ವಿಳಂಬ ತಂತ್ರವನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ಹಾಗೂ ರಾಷ್ಟ್ರಪತಿಗಳಿಗೆ ಹಾಗೂ ಇಬ್ಬರು ವಕೀಲರಿಗೆ ಮೇಲಾಗಿ ಈಡಿ ಪ್ರಕರಣಲ್ಲಿ ನಮ್ಮ ಜೊತೆ ಬೆಂಬಲವಾಗಿ ನಿಂತ ಕೋಟ್ಯಾಂತರ ಜನರಿಗೂ ಅಭಾರಿಯಾಗಿರುವುದಾಗಿ ಹೇಳಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 