ನಾಡಿಗೆ ಬಂದ ಜಿಂಕೆ
ಯಲ್ಲಾಪುರ : ನೀರು ಕುಡಿಯಲು ಕಾಡಿನಿಂದ ನಾಡಿಗೆ ಬಂದು ಬೆನ್ನಟ್ಟಿ ಬಂದ ನಾಯಿಯಿಂದ ತಪ್ಪಿಸಿಕೊಳ್ಳಲು ಹೋದಾಗ ಹೊಂಡದಲ್ಲಿ ಬಿದ್ದು ಗಾಯಗೊಂಡ ಜಿಂಕೆಯೊಂದನ್ನು ವಿದ್ಯಾರ್ಥಿಗಳು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಬುಧವಾರ ಜಿಂಕೆಯೊಂದು ಪಟ್ಟಣದ ರವೀಂದ್ರ ನಗರದ ಕರೆಯೊಂದಕ್ಕೆ ಬಂದಿತ್ತು. ನಾಯಿಯೊಂದು ಜಿಂಕೆಯನ್ನು ಅಟ್ಟಿಸಿಕೊಂಡು ಬಂದಾಗ ತಪ್ಪಿಸಿಕೊಳ್ಳುವ ಧಾವಂತದಲ್ಲಿ ಹೊಂಡದಲ್ಲಿ ಬಿದ್ದ ಜಿಂಕೆಯನ್ನು ನಾಯಿ ಕಚ್ಚಿ ಗಾಯಗೊಳಿಸಿತ್ತು. ಅದನ್ನು ವಿದ್ಯಾರ್ಥಿಗಳಾದ ನಿತ್ಯಾನಂದ ನಾಯ್ಕ, ದಿಲೀಪ್ ನಾಯ್ಕ, ದೀಕ್ಷಾ, ಅಶೋಕ್ ನಾಯ್ಕ, ಹಾಗೂ ಗಂಗಾಧರ ನಾಯ್ಕ ರಕ್ಷಿಸಿ ಅರಣ್ಯ ಇಲಾಖೆಯ ಸುಪರ್ಧಿಗೆ ಒಪ್ಪಿಸಿದರು.
ಗಾಯಗೊಂಡ ಚಿಕಿತ್ಸೆಗೆ ಡಾ. ಸುಬ್ರಾಯ ಭಟ್ಟ ಚಿಕಿತ್ಸೆ ನೀಡಿದರು. ಗಾಯಗೊಂಡ ಜಿಂಕೆ ಗುಣಮುಖವಾದ ನಂತರ ಕಾಡಿಗೆ ಬಿಡಲಾಗುವುದೆಂದು ಆರ್. ಎಫ್ ಓ ಬಾಲ ಸುಬ್ರಹ್ಮಣ್ಯ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 