ದೇಶದ ಅಭಿವೃದ್ಧಿ ಪ್ರತಿ ನಾಗರಿಕನ ಪಾಲಿದೆ: ವಾಯ್.ಎಸ್. ಸಿದ್ದೇಶ್ವರ
ಲೋಕದರ್ಶನ ವರದಿ
ಕೊಪ್ಪಳ 11: ಸ್ವಯಂ ಉದ್ಯೋಗ ಆಥರ್ಿಕ ಸ್ವಾಲಂಭನೆ, ನಗದು ರಹಿತ ವ್ಯಪಾರ, ಗ್ರಾಹಕರಿಗೆ ಸರಕಾರದಿಂದ ನೀಡುವ ಆಥರ್ಿಕ ಸಾಲ ಸೌಲಭ್ಯಗಳು ಗ್ರಾಹಕ ಸಾರ್ವಜನಿಕರಿಗೆ ಒದಗಿಸಿಕೊಡಲು ಪ್ರಾಮಿಣಿಕ ಪ್ರಯತ್ನ ಬ್ಯಾಂಕರ್ಸ ಮಾಡುತ್ತದೆ ದೇಶದ ಅಭಿವೃದಿಯಲ್ಲಿ ಪ್ರತಿ ಒಬ್ಬ ನಾಗರಿಕನ ಪಾಲುಗಾರಿಕೆ ಇರುತ್ತದೆ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಪ್ರಬಂಧಕರಾದ ವಾಯ್.ಎಸ್. ಸಿದ್ದೇಶ್ವರ ಹೇಳಿದರು.
ಅವರು ಮಂಗಳವಾರ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೊಪ್ಪಳ ಶಾಖೆವತಿಯಿಂದ ಆಥರ್ಿಕ ಸಾಕ್ಷರತಾ ಸಪ್ತಾಹ ಕಾಯರ್ಾಗಾರವು ಜಿಲ್ಲಾ ಕೈಗಾರಿಕಾ ಉದ್ಯಮಶೀಲತೆ ಕೇಂದ್ರದಲ್ಲಿ ಕಾರ್ಯಗಾರದ ಉದ್ಘಾಟನೆಯನ್ನು ನೆರೆವೇರಿಸಿ ಮಾತನಾಡಿದ ಅವರು, ಗ್ರಾಹಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಮೂಡಿಸಿ ಸಿಗಬಹುದಾದ ಸೌಕರ್ಯ ಒದಗಿಸಿಕೊಡಲು ನಿಟ್ಟಿನಲ್ಲಿ ಶ್ರಮಿಸಬೇಕೆಂದರು. ಇದರ ಉಪಯುಕ್ತತೆ ಕುರಿತು ಎಲ್ಲರೂ ಅರಿತು ಕೊಳ್ಳಬೇಕೆಂದು ಗ್ರಾಹಕರ ಜೊತೆಗೆ ಅವಿನಾಭಾವ ಸಂಬಂಧ ಹೊಂದಬೇಕೆಂದು ಕಾರ್ಯಗಾರದಲ್ಲಿ ವಿವರಿಸಿದರು.
ಕಾರ್ಯಗಾರದ ಪ್ರಾಸ್ತಾವಿಕ ನುಡಿಗಳನ್ನು ಮತ್ತು ಆರ್ಥಿಕ ಸಾಕ್ಷರತೆ ಕುರಿತು ಸವಿವರವಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೊಪ್ಪಳ ಶಾಖೆಯ ಹಿರಿಯ ಪ್ರಬಂಧಕರಾದ ಬೊಮ್ಮಣ್ಣ ಅಕ್ಕಸಾಲಿ ಫಲಾನುಭವಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಉದ್ಯಮಶೀಲ ಅಭಿವೃದ್ಧಿ ಕೇಂದ್ರ ಕೊಪ್ಪಳದ ಅಧಿಕಾರಿ ದತ್ತಾತ್ರೇಯ ರುಡ್ಸೆಟ್, ಕೊಪ್ಪಳದ ನಿರ್ದೇಶಕರಾದ ವಿ.ಎಸ್. ಕೊಲ್ಲಾಪುರ ಹಾಗೂ ಜಿಲ್ಲಾ ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಮಂಡಳಿಯ ಜಿಲ್ಲಾ ಅಧಿಕಾರಿ ವೀರೇಶ್, ಸರ್ಮೋದಯ ಸಂಸ್ಥೆ ಕೊಪ್ಪಳ ಜಿಲ್ಲೆಯ ಜಿಲ್ಲಾ ಅಧ್ಯಕ್ಷರು ನಾಗರಾಜ್ ದೇಸಾಯಿ ಪಾಲ್ಗೊಂಡಿದ್ದರು. ಕಾರ್ಯಕಮವನ್ನು ವೀರೇಶ್ ಕೂಲಿ ನಿರೂಪಿಸಿ ವಂದಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 