ಶಿವಶರಣ ಮಾದರ ಚನ್ನಯ್ಯ ಸೇವಾ ನಗರದ ಹೋಟೆಲ್ ಮಲ್ಲಿಗೆಯಲ್ಲಿ ಜಿಲ್ಲಾ ಕಾರ್ಯಕಾರಣ ಹೆಚ್. ಶ್ರೀನಿವಾಸ ರವರ ನೇತೃತ್ವದಲ್ಲಿ ಜರುಗಿತು
The district executive committee of Shiv Sharan Madara Channayya Seva was held at Hotel Mallige in t
ಹೊಸಪೇಟೆ 31: ಶ್ರೀ ಶಿವಶರಣ ಮಾದರ ಚನ್ನಯ್ಯ ಸೇವಾ ವಿಜಯನಗರ ಜಿಲ್ಲೆ ವತಿಯಿಂದ ನಗರದ ಹೋಟೆಲ್ ಮಲ್ಲಿಗೆಯಲ್ಲಿ ಜಿಲ್ಲಾ ಕಾರ್ಯಕಾರಣಿ ಸಮಿತಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಹೆಚ್. ಶ್ರೀನಿವಾಸ ರವರ ನೇತೃತ್ವದಲ್ಲಿ ಮತ್ತು ಅವರ ಅಧ್ಯಕ್ಷತೆಯಲ್ಲಿ ಜರುಗಿತು ಹಾಗೂ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪ್ರತಿಯನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಶಿವಶರಣ ಮಾದರ ಚನ್ನಯ್ಯ ಸೇವಾ ಸಮಿತಿ ಕರ್ನಾಟಕ ರಾಜ್ಯಾಧ್ಯಕ್ಷರಾದ ಹೂಡಿ ಮಂಜುನಾಥ್ ರವರು ಮಾತನಾಡಿ ಸೇವಾ ಸಮಿತಿಯು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಘಟನೆ ಮಾಡಲಾಗುತ್ತದೆ.
ಸಮುದಾಯವು ಸಂಘಟಿತವಾದರೆ ಸಮಾಜ ಅಭಿವೃದ್ಧಿ ಹೊಂದುತ್ತದೆ ಅದರಂತೆ ನಾವೆಲ್ಲರೂ ಕೂಡ ಶ್ರೀ ಮಠದ ಸೇವೆಗೆ ನಾವೆಲ್ಲರೂ ಶ್ರಮಿಸೋಣ ಮಠದ ಪರಂಪರೆಯಿಂದ ನಾವೆಲ್ಲರೂ ಕೂಡ ಶಿಸ್ತು ಮತ್ತು ಆರ್ಥಿಕ ಸಾಮಾಜಿಕ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ದಿಕ್ಸೂಚಿಯ ಮಾತುಗಳನ್ನು ಹಾಡಿದರು.ಈ ಸಂದರ್ಭದಲ್ಲಿ ಶ್ರೀ ಶಿವಶರಣ ಮಾದರ ಚೆನ್ನಯ್ಯ ಸೇವಾ ಸಮಿತಿ ವಿಭಾಗಿ ಉಸ್ತವಾರಿಗಳಾದ ಪೂಜಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಕೊಂಡಪಲ್ಲಿ, ರಾಜ್ಯ ಕಾರ್ಯದರ್ಶಿ ರಾಜೇಶ್, ಮುಖಂಡರಾದ ಎಂ ಸಿ ವೀರಸ್ವಾಮಿ, ಬಲಹುಣಸಿ ರಾಮಣ್ಣ, ಎಚ್ ಶೇಷ, ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ಸಿಆರ್, ಹೆಚ್. ರವಿಕಿರಣ್ ಸೇರಿದಂತೆ ಶ್ರೀ ಶಿವಶರಣ ಮಾದರ ಚೆನ್ನಯ್ಯ ಸೇವಾ ಸಮಿತಿಯ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.ಎಚ್ ಶ್ರೀನಿವಾಸಜಿಲ್ಲಾಧ್ಯಕ್ಷರು, ಶ್ರೀ ಶಿವಶರಣ ಮಾದರ ಚೆನ್ನಯ್ಯ ಸೇವಾ ಸಮಿತಿ ವಿಜಯನಗರ ವಿಜಯನಗರ ಜಿಲ್ಲೆ
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 