ರಣಜಿಗೂ ಪಂದ್ಯಕ್ಕೂ ತಟ್ಟಿದ ಗ್ರಹಣ
GRAHAN
ಬೆಂಗಳೂರು, ಡಿ.25- ಸೃಷ್ಠಿ, ಪ್ರಕೃತಿಯ ಇತಿಹಾಸದಲ್ಲಿ 150 ವರ್ಷಗಳ ಬಳಿಕ ಕಾಣಿಸಿಕೊಳ್ಳುತ್ತಿರುವ ‘ಬೆಂಕಿಯ ಉಂಗುರ’ (ಕಂಕಣ) ಸೂರ್ಯಗ್ರಹಣ ಗುರುವಾರ ಗೋಚರಿಸಲಿದ್ದು, ಇದರ ಪರಿಣಾಮ ಮೈಸೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ರಣಜಿ ಪಂದ್ಯಕ್ಕೂ ತಟ್ಟಿದೆ.
ಭಾರತದಲ್ಲಿ ಬೆಳಗ್ಗೆ 7.59ರಿಂದ ಸೂರ್ಯ ಗ್ರಹಣ ಶುರುವಾಗಲಿದೆ. 10.47ಕ್ಕೆ ಗರಿಷ್ಠ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿ ಎರಡನೇ ದಿನದ ಮೊದಾಲವಧಿಯ ಪಂದ್ಯ ತಡವಾಗಿ ಆರಂಭವಾಗಲಿದೆ. ಮೊದಲಾವಧಿಯ ಪಂದ್ಯ ಗುರುವಾರ ಗ್ರಹಣ ಮುಕ್ತಾಯವಾದ ಬಳಿಕ ನಡೆಯಲಿದೆ. ಹೆಚ್ಚುವರಿ ಓವರ್ ಗಳ ಆಟ ಮೂರನೇ ದಿನ ಹಾಗೂ ನಾಲ್ಕನೇ ದಿನ ನಡೆಯಲಿದೆ ಎಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 