ರಣಜಿಗೂ ಪಂದ್ಯಕ್ಕೂ ತಟ್ಟಿದ ಗ್ರಹಣ
GRAHAN
ಬೆಂಗಳೂರು, ಡಿ.25- ಸೃಷ್ಠಿ, ಪ್ರಕೃತಿಯ ಇತಿಹಾಸದಲ್ಲಿ 150 ವರ್ಷಗಳ ಬಳಿಕ ಕಾಣಿಸಿಕೊಳ್ಳುತ್ತಿರುವ ‘ಬೆಂಕಿಯ ಉಂಗುರ’ (ಕಂಕಣ) ಸೂರ್ಯಗ್ರಹಣ ಗುರುವಾರ ಗೋಚರಿಸಲಿದ್ದು, ಇದರ ಪರಿಣಾಮ ಮೈಸೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶ ತಂಡಗಳ ರಣಜಿ ಪಂದ್ಯಕ್ಕೂ ತಟ್ಟಿದೆ.
ಭಾರತದಲ್ಲಿ ಬೆಳಗ್ಗೆ 7.59ರಿಂದ ಸೂರ್ಯ ಗ್ರಹಣ ಶುರುವಾಗಲಿದೆ. 10.47ಕ್ಕೆ ಗರಿಷ್ಠ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿ ಎರಡನೇ ದಿನದ ಮೊದಾಲವಧಿಯ ಪಂದ್ಯ ತಡವಾಗಿ ಆರಂಭವಾಗಲಿದೆ. ಮೊದಲಾವಧಿಯ ಪಂದ್ಯ ಗುರುವಾರ ಗ್ರಹಣ ಮುಕ್ತಾಯವಾದ ಬಳಿಕ ನಡೆಯಲಿದೆ. ಹೆಚ್ಚುವರಿ ಓವರ್ ಗಳ ಆಟ ಮೂರನೇ ದಿನ ಹಾಗೂ ನಾಲ್ಕನೇ ದಿನ ನಡೆಯಲಿದೆ ಎಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 