ವಿಜೃಂಭಣೆಯಿಂದ ಜರುಗಿದ ಭೈರೇಶ್ವರ, ಹನುಮಾನ ಮಲ್ಲಿಕಾರ್ಜುನ ದೇವರ ಜಾತ್ರೆ
The fair of Bhaireshwar, Hanuman and Mallikarjuna
ರಾಯಬಾಗ 17: ತಾಲೂಕಿನ ಬೊಮ್ಮನಾಳ ಗ್ರಾಮದ ಭೈರೇಶ್ವರ, ಹನುಮಾನ ಮತ್ತು ಮಲ್ಲಿಕಾರ್ಜುನ ದೇವರ ಜಾತ್ರೆಯು ವಿಜೃಂಭಣೆಯಿಂದ ಜರುಗಿತು.
ಗುರುವಾರ ವಿವಿಧ ಶರ್ಯತ್ತುಗಳು ಜರುಗಿದವು. ವಿಜೇತರಿಗೆ ಕಮಿಟಿಯಿಂದ ಬಹುಮಾನ ವಿತರಿಸಲಾಯಿತು. ಕುದುರೆ ಗಾಡಿ ಶರ್ಯತ್ತಿನಲ್ಲಿ ಕುಡಚಿಯ ಡೌನ ಪ್ರಥಮ, ಹುಬರಟ್ಟಿಯ ಅಶೋಕ ದ್ವಿತೀಯ, ಅಂಕಲಿಯ ಸಾಗರ ಮೇಸ್ತ್ರಿ ತೃತೀಯ ಹಾಗೂ ಶೇಡಷಾಳದ ಲಕ್ಷ್ಮಣ ನಾಯಿಕ ನಾಲ್ಕನೆಯ ಬಹುಮಾನ ಪಡೆದರು. ಸಾಯಕಲ್ ಶರ್ಯತ್ತಿನಲ್ಲಿ ಇಚಲಕರಂಜಿಯ ಬಾಳು ಹೀರೆಮಠ ಪ್ರಥಮ, ಬಡಿಗವಾಡದ ಮಾರುತಿ ದ್ವಿತೀಯ, ಕರಣ ಲಮಾಣಿ ತೃತೀಯ ಬಹುಮಾನ ಪಡೆದರು. ಚಿ
ಕುದುರೆ ಶರ್ಯತ್ತಿನಲ್ಲಿ ಚಿಂಚಲಿಯ ಸುರೇಶ ಪ್ರಥಮ, ಭಿರಡಿಯ ಮಹಾದೇವ ಈಟೇಕರಿ ದ್ವಿತೀಯ, ಚಿಂಚಲಿಯ ಕುಮಾರ ಪೂಜಾರಿ ತೃತೀಯ ಬಹುಮಾನ ಪಡೆದರು.ಓಡುವ ಶರ್ಯತ್ತಿನಲ್ಲಿ ಸುಲ್ತಾನಪೂರದ ಅಸ್ಲಾಂ ಮುಲ್ತಾನಿ ಪ್ರಥಮ, ಜಮಖಂಡಿಯ ನಾಗರಾಜ ದ್ವಿತೀಯ, ಸವಸುದ್ದಿಯ ಕಲ್ಲಪ್ಪ ನಾಯಿಕ ತೃತೀಯ ಬಹುಮಾನ ಪಡೆದರು.
ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ರಮೇಶ ಪಾಟೀಲ, ಸತ್ಯಗೌಡ ಪಾಟೀಲ, ಸತೀಶ ಬಾಗಿ, ನಿಂಗೌಡ ಪಾಟೀಲ, ಅಲಿಸಾಬ ನದಾಫ, ಅರುಣ ವಡ್ಡರ, ಶಿವಗೌಡ ಪಾಟೀಲ, ರಾಮಗೌಡ ಪಾಟೀಲ, ಎನ್.ಎಸ್.ಪಾಟೀಲ, ಕಲ್ಲಪ್ಪ ಪಾಟೀಲ ಸೇರಿ ಅನೇಕರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 