ಸುಳ್ಳು ಆರೋಪದ ಮೇಲೆ ಕಿರುಕುಳ ನೀಡುತ್ತಿದ್ದಾರೆ : ವೈ.ಬಿ.ಗೊಲ್ಲರಗೆ
ಲೋಕದರ್ಶನ ವರದಿ
ಬೆಳಗಾವಿ 11: ನಗರದ ಪೌರ ಕಾಮರ್ಿಕರ ಗುತ್ತಿಗೆದಾರ ವೈ.ಬಿ.ಗೊಲ್ಲರ ಎಂಬಾತರಿಗೆ ಹಲವರು ಸಾಮಾಜಿಕ ಮಾದ್ಯಮಗಳ ಮೂಲಕ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪೌರ ಕಾಮರ್ಿಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಶಾಪೂರನ ಭಾರತನಗರದ ಪೌರಕಾಮರ್ಿಕ ಗುತ್ತಿಗೆದಾರ ವೈ.ಬಿ.ಗೊಲ್ಲರ ಎನ್ನುವ ನೀವು ಪೌರ ಕಾಮರ್ಿಕರಿಗೆ ಸರಿಯಾಗಿ ವೇತನ ,ಉಡುಪು ಮತ್ತು ರಕ್ಷಣಾ ಸಾಮಗ್ರಿಗಳನ್ನು ಸರಿಯಾಗಿ ನೀಡುತ್ತಿಲ್ಲ ಇವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಸಾಮಾಜೀಕ ಜಾಲತಾಣಗಳಲ್ಲಿ ಸುಳ್ಳು ಸಂದೇಶವನ್ನು ನೀಡುವುದರ ಮೂಲಕ ಶಂಕರ ಪೂಜಾರಿ, ಸುರೇಶ ಗೊಲ್ಲರ, ತಿಮ್ಮಾ ಗೊಲ್ಲರ, ಕುರುಬ ಗೊಲ್ಲರ, ಗಿರೀಶ ಪೂಜಾರಿ ಎನ್ನುವರು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 