ಕೊರೋನಾ; ಕಾಂಗ್ರೆಸ್ ಕಾರ್ಯಪಡೆ ಮೊದಲ ಸಭೆ ಇಂದು
ಬೆಂಗಳೂರು,
ಮಾ 31,ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ
ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ನಡೆಯಲಿದೆ.ಬೆಂಗಳೂರಿನ
ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ
ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್,
ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಕಾರ್ಯಪಡೆಯ ಮುಖ್ಯಸ್ಥರು ಹಾಗೂ ಸದಸ್ಯರುಗಳು
ಭಾಗವಹಿಸಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 