ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸುಗ್ರೀವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು
The governor did not sign the ordinance to prevent the scourge of micro finance
ಬೆಂಗಳೂರು 07: ಇತ್ತೀಚೆಗೆ ಹೆಚ್ಚಿರುವ ಮೈಕ್ರೋ ಫೈನಾನ್ಸ್ ಹಾವಳಿಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಾಪಾಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.
ಸುಗ್ರೀವಾಜ್ಞೆಯಲ್ಲಿ ಹೇಳಲಾಗಿರುವ 10 ವರ್ಷಗಳ ಶಿಕ್ಷೆ ಹಾಗೂ ₹ 5 ಲಕ್ಷ ದಂಡ ವಿಪರೀತವಾಗಿದೆ, ಈಗ ಚಾಲ್ತಿಯಲ್ಲಿರುವ ಕಾನೂನನ್ನು ಉಪಯೋಗಿಸಿಕೊಂಡು ಪೊಲೀಸ್ ಇಲಾಖೆ ಪರಿಸ್ಥಿತಿಯನ್ನು ನಿಯಂತ್ರಿಸಬಹುದು, ಸುಗ್ರೀವಾಜ್ಞೆಯು ಮೈಕ್ರೊ ಫೈನಾನ್ಸ್ ಕಂಪನಿಗಳ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರಿಗೂ ತೊಂದರೆಯಾಗಲಿದೆ ಎಂದು ಸುಗ್ರೀವಾಜ್ಞೆ ತಿರಸ್ಕರಿಸಲು ರಾಜ್ಯಪಾಲರ ಕಚೇರಿ ಕಾರಣ ಕೊಟ್ಟಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 