ಅದ್ದೂರಿಯಾಗಿ ನಡೆದ ಹಿಂದೂ ಸಮ್ಮೇಳನದ ಶೋಭಾ ಯಾತ್ರೆ
The grand procession of the Hindu Sammelana
ಬ್ಯಾಡಗಿ 08: ಪಟ್ಟಣದಲ್ಲಿ ಇಂದು ವಿರಾಟ್ ಹಿಂದೂ ಸಮ್ಮೇಳನ ಬೃಹತ್ ಶೋಭಾ ಯಾತ್ರೆ ಅದ್ದೂರಿಯಾಗಿ ನಡೆಯಿತು ಇಂದು ಮಧ್ಯಾಹ್ನ 3 ಗಂಟೆಗೆ ನೆಹರು ನಗರದ ದಾನಮ್ಮ ದೇವಿ ದೇವಸ್ಥಾನದಿಂದ ಸಕಲ ವಾದ್ಯ ವೈಭವಗಳೊಂದಿಗೆ ಹೊರಟ ಮೆರವಣಿಗೆಯು ಸಾಯಂಕಾಲ 6.30 ಗಂಟೆಗೆ ತಾಲೂಕು ಕ್ರೀಡಾಂಗಣವನ್ನು ತಲುಪಿತು. ಮೆರವಣಿಗೆಯಲ್ಲಿ ಮಹಿಳೆಯರು ಡೊಳ್ಳು .ವೀರಗಾಸೆ ಹಲಗೆ ವಾದ್ಯ.ಲಂಬಾಣಿ ನೃತ್ಯ. ನೊಡುಗರ ಕಣ್ಣಸೆಳೆದವು ಮೆರವಣಿಗೆಯಲ್ಲಿ ಮಹಿಳೆಯರು ಹಾಗೂ ಅಪಾರ ಜನಸ್ತೋಮವು ನೆರೆದಿತ್ತು ಮತ್ತು ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಪಾನ್ಕ ವ್ಯವಸ್ಥೆ ಮಾಡಲಾಗಿತ್ತು ಮೆರವಣಿಗೆಯಲ್ಲಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ. ಮುಖಂಡ ಎಂ ಎಸ್ ಪಾಟೀಲ. ಶಿವಯೋಗಿ ಶಿರೂರ. ಸಮಿತಿಯ ಅಧ್ಯಕ್ಷ ಜಯಣ್ಣ ಶಿರೂರ್. ಸುನಿಲ್ ತೊಗಟವೀರ್. ಶಿವಯೋಗಿ ಗಡಾದ. ರಾಜು ಮೋರಗೆರಿ. ಹಾಗೂ ಪಟ್ಟಣದ ಅನೇಕ ಮುಖಂಡರು ಹಿರಿಯರು ಹಾಗೂ ಸಮಸ್ತ ಹಿಂದೂ ಸಮಾಜದ ಯುವಕರು ಹಿರಿಯರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 