ಆಸ್ಪತ್ರೆಯಲ್ಲೇ ಮಗುವಿನ ಥಂಬ್ ಪಡೆದ ಆಧಾರ ಸಿಬ್ಬಂದಿ
ಬಾಗಲಕೋಟೆ26: ಕಾಯಿಲೆಯಿಂದ ಬಳಲುತ್ತಿದ್ದ ಐದುವರೆ ವರ್ಷದ ಬಾಲಕಿಯ ಆಧಾರ ತಿದ್ದುಪಡಿಗಾಗಿ ಆಸ್ಪತ್ರೆಗೆ ತೆರಳಿ ಮಗುವಿನ ಥಂಬ್ ಪಡೆದುಕೊಳ್ಳಲಾಯಿತು.
ಆಧಾರ ತಿದ್ದುಪಡಿಗಾಗಿ ಜಿಲ್ಲಾ ಆಧಾರ ಸಂಯೋಜಕರನ್ನು ಭೇಟಿ ಮಾಡಲು ಬಂದ ಕೌಶಲ್ಯ ಮಾದರ ಎಂಬ ಬಾಲಕಿ ಪಾಲಕರು ಮಗು ಆಸ್ಪತ್ರೆಯಲ್ಲಿರುವುದಾಗಿ ತಿಳಿಸಿದಾಗ ಜಿಲ್ಲಾ ಆಧಾರ ಕೇಂದ್ರದ ಸಿಬ್ಬಂದಿಗಳಾದ ಶಂಕ್ರಪ್ಪ ನಂದಿಹಾಳ, ಸಿದ್ದಪ್ಪ ತಪ್ಪದಲ ಆಸ್ಪತ್ರೆಗೆ ತೆರಳಿ ಮಗುವಿನ ಥಂಬ್ ಪಡೆದುಕೊಂಡಿದ್ದಾರೆ. ಆಧಾರ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಶ್ಲಾಘಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 