ಕುಡಿಯುವ ನೀರಿನ ಜಲ ಕುಂಭ ಉದ್ಘಾಟನೆ
ಲೋಕದರ್ಶನ ವರದಿ
ಹಿಡಕಲ್ ಡ್ಯಾಮ 10 : ಕುಡಿಯುವ ನೀರಿನ ಜಲ ಕುಂಭ ಉದ್ಘಾಟನೆಯನ್ನು ತಾಲೂಕಾ ಪಂಚಾಯಿತಿ ಅಧ್ಯಕ್ಷ ದಸ್ತಗೀರ ಬಸ್ಸಾಪೂರಿ, ಬಾಲಚಂದ್ರ ಅಕ್ಕತಂಗೇರಹಾಳ ಪತ್ರಕರ್ತರು, ರಾಜ್ಯ ಪತ್ರಿಕಾ ಸಂಘದ ಹುಕ್ಕೇರಿ ತಾಲೂಕಾಧ್ಯಕ್ಷ ರವೀಂದ್ರ ಜಿಂಡ್ರಾಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಂ.ಟಿ.ಮುಲ್ಲಾ ನೌಕರ ಸಂಘದ ಅಧ್ಯಕ್ಷರು, ಶಾಲಾ ಮುಖ್ಯೋಧ್ಯಾಪಕ ರಾಜಗೋಪಾಲ ಮಿತ್ರನ್ನವರ, ರಹಮಾನ ಫೀರಜಾದೆ, ಸಾಹಿತ್ಯ ಪರಿಷತ ಹುಕ್ಕೇರಿ ತಾಲೂಕಾಧ್ಯಕ್ಷ ಪ್ರಕಾಶ ಹೋಸಮನಿ, ಹಿರಿಯ ಸಾಹಿತಿ ಕಾ.ಹೊ.ಶಿಂದೆ, ಹೋಸಪೇಟೆ ಗ್ರಾಮ ಪಂಚಾಯಿತ ಅಧ್ಯಕ್ಷ ಬಸವರಾಜ ಚಿಕ್ಕೋಡಿ, ಪಿಡಿಓ ಎಂ.ಬಿ.ಪೂಜೇರಿ, ದೀಪಕ ನಾಡಗೌಡ, ರಮೇಶ ನಾಯಿಕ, ಗುರುಗಳಾದ ದುರದುಂಡಿ, ಡಾ.ಕಮತೆ, ಲೇಬರ ಕ್ಯಾಂಪ ಮುಖ್ಯೋಧ್ಯಾಪಕರು ಎಚ್.ಎನ್.ಮಗದುಮ್ಮ, ಶಾಲೆಯ ಶಿಕ್ಷಕರು, ಶಿಕ್ಷಕಿಯರು, ಮುದ್ದು ಮಕ್ಕಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಈ ಕಾರ್ಯಕ್ರಮವನ್ನು ಎ.ಎ.ಪಾಟೀಲ ದೈಹಿಕ ಶಿಕ್ಷಕರು ನೆರವೇರಿಸಿಕೊಟ್ಟರು
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 