ಸಚಿವರು ಸಂಬಂಧಿತ ಜಿಲ್ಲೆಗಳಲ್ಲೇ ಉಳಿಯಬೇಕು, ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು- ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಮಾರ್ಚ್ 26, ಕೋವಿಡ್ -19 ಸೋಂಕು ಹರಡುವಿಕೆ ನಿಯಂತ್ರಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಎಲ್ಲಾ ಸಚಿವ ಸಂಪು ಸಹೋದ್ಯೋಗಿಗಳಿಗೆ ಆಯಾ ಜಿಲ್ಲೆಗಳಲ್ಲೇ ಉಳಿಯುವಂತೆ ಸೂಚಿಸಿದ್ದರೆ. ಇಡೀ ದೇಶ ಲಾಕ್ಡೌನ್(ಸಂಪೂರ್ಣ ಸ್ತಬ್ಧ)ನಲ್ಲಿರುವಾಗ ತಮ್ಮನ್ನು ಭೇಟಿ ಮಾಡುವುದಕ್ಕಾಗಲಿ ಇಲ್ಲವೇ ಬೇರೆ ಇನ್ಯಾವುದೇ ಉದ್ದೇಶಕ್ಕೂ ಬೆಂಗಳೂರಿಗೆ ಬರಬಾರದು ಎಂದು ಯಡಿಯೂರಪ್ಪ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಮುಖ್ಯಮಂತ್ರಿವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಲು ಯಾವುದೇ ಸಾರ್ವಜನಿಕರಿಗೂ ಅವಕಾಶ ನೀಡಲಾಗಿಲ್ಲ. ಮುಖ್ಯಮಂತ್ರಿಯವರ ಕಚೇರಿಯ ಸೂಚನೆಗಳಂತೆ ಪಕ್ಷದ ಯಾವುದೇ ಮುಖಂಡರನ್ನೂ ಸಹ ಅವರ ನಿವಾಸದಲ್ಲಿ ಭೇಟಿಯಾಗಲು ಅವಕಾಶ ನೀಡದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 